AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Interview: ಟಿವಿ9 ಗ್ರೂಪ್ ಸಂಪಾದಕರಿಂದ ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ಇಂದು ರಾತ್ರಿ 8 ಗಂಟೆಗೆ

ಪ್ರಧಾನಿ ಮೋದಿ ಸಂದರ್ಶನ: ಟಿವಿ9 ನೆಟ್ವರ್ಕ್ ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚ್ಯಾನೆಲ್ ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ನಡೆಸಿದ್ದು ಇದನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ವೀಕ್ಷಿಸಬಹದು,

ಅರುಣ್​ ಕುಮಾರ್​ ಬೆಳ್ಳಿ
|

Updated on:May 02, 2024 | 4:50 PM

Share

ಬೆಂಗಳೂರು: ದುಂಡು ಮೇಜಿನ ಪರಿಷತ್ ಬಗ್ಗೆ ನೀವು ಕೇಳಿರುತ್ತೀರಿ, ಅದು ಭಾರತಕ್ಕೆ ಸ್ವಾಂತಂತ್ರ್ಯ ಸಿಗುವ ಮೊದಲು ನಡೆದಿತ್ತು. ನಿಖರವಾಗಿ ಹೇಳುವುದಾದರೆ 1930 ರಿಂದ 1932 ರ ಅವಧಿಯಲ್ಲಿ ಆಗಿನ ಬ್ರಿಟಿಷ್ ಸರ್ಕಾರ ಮತ್ತು ಭಾರತದ ರಾಜಕೀಯ ನಾಯಕರ ನಡುವೆ ಸಂವಿಧಾನ ಸುಧಾರಣೆಗೆ ಸಂಬಂಧಿಸಿದಂತೆ ಮೂರು ಸುತ್ತಿನ ಮಾತುಕತೆ ನಡೆದಿತ್ತು ಮತ್ತು ಅದು ದುಂಡು ಮೇಜಿನ ಪರಿಷತ್ ಅಂತ ಇತಿಹಾಸದಲ್ಲಿ ದಾಖಲಾಗಿದೆ. ಅದು ಸರಿ, ದುಂಡು ಮೇಜಿನ ಸಂದರ್ಶನದ ಬಗ್ಗೆ ನೀವು ಕೇಳಿದ್ದೀರಾ? ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಇಂದು ಟಿವಿ9 ನೆಟ್ವರ್ಕ್ ನ (Tv9 Network) ಬೇರೆ ಬೇರೆ ಭಾಷೆಗಳ ಸಂಪಾದಕರು (editors) ನಡೆಸುವ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿಯವರ ದುಂಡು ಮೇಜಿನ ಸಂದರ್ಶನ ಯಾವತ್ತು ಮತ್ತು ಯಾವ ಸಮಯಕ್ಕೆ?

ಟಿವಿ9 ಗ್ರೂಪ್ ಸಂಪಾದಕರು ಪ್ರಧಾನಿ ಮೋದಿಯವರೊಂದಿಗೆ ನಡೆಸುವ ದುಂಡು ಮೇಜಿನ ಸಂದರ್ಶನವನ್ನು ಇವತ್ತು ಅಂದರೆ ಮೇ 2, ಸಾಯಂಕಾಲ 8 ಗಂಟೆಯಿಂದ 10 ಗಂಟೆಯವರೆಗೆ ವೀಕ್ಷಿಸಬಹುದು.

ಪ್ರಧಾನಿ ಮೋದಿಯವರ ದುಂಡು ಮೇಜಿನ ಸಂದರ್ಶನ ಎಲ್ಲಿ ವೀಕ್ಷಿಸಬಹುದು?

ಪ್ರಧಾನಿ ಮೋದಿ ಜೊತೆ ಟಿವಿ9 ನೆಟ್ವರ್ಕ್ ಸಂಪಾದಕರು ನಡೆಸುವ ಸಂದರ್ಶನವನ್ನು ಟಿವಿ9 ಕನ್ನಡ ವಾಹಿನಿ, ಟಿವಿ9 ವೆಬ್ಸೈಟ್ ಮತ್ತು ಟಿವಿ9 ಯೂಟ್ಯೂಬ್ ಚ್ಯಾನೆಲ್ ನಲ್ಲಿ ವೀಕ್ಷಿಸಬಹುದು.

ಯಾವ್ಯಾವ ಭಾಷೆಯ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ಮಾಡಿದ್ದಾರೆ?

ಟಿವಿ9 ನೆಟ್ವರ್ಕ್ ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚ್ಯಾನೆಲ್ ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಶಿರಸಿಯಲ್ಲಿ ಹಣ್ಣು ಮಾರುವ ಮೋಹಿನಿ ಗೌಡರನ್ನು ಭೇಟಿಯಾದ ಪ್ರಧಾನಿ ಮೋದಿ; ಈ ಮಹಿಳೆಯ ಸಾಧನೆ ಏನು?

Published On - 12:19 pm, Thu, 2 May 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?