AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಒಂದು ಸಾರ್ವಜನಿಕ ಸಭೆ, ಎರಡು ಕಡೆ ರೋಡ್ ಶೋ ಸಿದ್ದತೆಗೆ ಸಿಎಂ ಸೂಚನೆ

Narendra Modi Bangalore visit: ಪ್ರಧಾನಿ ಮೋದಿ 2 ದಿನ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಪ್ರಧಾನಿ ಭೇಟಿ ವೇಳೆ ಎರಡು ಕಡೆಗಳಲ್ಲಿ ರೋಡ್ ಶೋ ಮತ್ತು ಒಂದು ಕಡೆ ಸಾರ್ವಜನಿಕ ಸಭೆ ಆಯೋಜನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಒಂದು ಸಾರ್ವಜನಿಕ ಸಭೆ, ಎರಡು ಕಡೆ ರೋಡ್ ಶೋ ಸಿದ್ದತೆಗೆ ಸಿಎಂ ಸೂಚನೆ
ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಒಂದು ಸಾರ್ವಜನಿಕ ಸಭೆ, ಎರಡು ಕಡೆ ರೋಡ್ ಶೋ ಸಿದ್ದತೆಗೆ ಸಿಎಂ ಸೂಚನೆ
TV9 Web
| Edited By: |

Updated on:Jun 15, 2022 | 6:08 PM

Share

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ ಜೂನ್ 20 ಮತ್ತು 21 ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಪ್ರಧಾನಿ ಭೇಟಿ ವೇಳೆ (PM Narendra Modi Bangalore visit) ಎರಡು ಕಡೆಗಳಲ್ಲಿ ರೋಡ್ ಶೋ ಮತ್ತು ಒಂದು ಕಡೆ ಸಾರ್ವಜನಿಕ ಸಭೆ ಆಯೋಜನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣದಲ್ಲಿ ತಲಾ ಒಂದೊಂದು ರೋಡ್ ಶೋ ಏರ್ಪಾಟಾಗಿದೆ. ಯಲಹಂಕ, ಹೆಬ್ಬಾಳ, ಬ್ಯಾಟರಾಯನಪುರ, ಮಲ್ಲೇಶ್ವರಂ ನಲ್ಲಿ ಒಂದು ರೋಡ್ ಶೋ ಪ್ಲಾನ್ ಇದೆ. ಚಾಮರಾಜಪೇಟೆ, ಚಿಕ್ಕಪೇಟೆ, ಜಯನಗರ ಕಡೆ ಸಹ ರೋಡ್ ಶೋ ನಡೆಸಲು ಚಿಂತನೆ ನಡೆದಿದೆ. ಒಟ್ಟು 12 ಕಿಲೋ ಮೀಟರ್ ಮೋದಿ ರೋಡ್ ಶೋ ಸಿದ್ದತೆಗೆ ಸೂಚನೆ ದೊರೆತಿದೆ.

ಇದನ್ನೂ ಓದಿ: Aadhaar Enabled Payment System: ಏನಿದು ಆಧಾರ್ ಎನೇಬಲ್ಡ್ ಪಾವತಿ ವ್ಯವಸ್ಥೆ? ಇಲ್ಲಿದೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Wed, 15 June 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ