AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾದ ಪೋಕ್ಸೋ ಆರೋಪಿ; ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ ಹೈಕೋರ್ಟ್ ಏಕಸದಸ್ಯ ಪೀಠ

ಪೊಕ್ಸೊ ಕಾಯ್ದೆ ಆರೋಪಿ ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗಿದ್ದು, ಪ್ರಕರಣವನ್ನು ರದ್ದು ಪಡಿಸುವಂತೆ ಆರೋಪಿ ಹಾಗೂ ಸಂತ್ರಸ್ತೆ‌ ಕೋರ್ಟಗೆ ಅರ್ಜಿ ಹಾಕಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾದ ಪೋಕ್ಸೋ ಆರೋಪಿ; ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ ಹೈಕೋರ್ಟ್ ಏಕಸದಸ್ಯ ಪೀಠ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: ವಿವೇಕ ಬಿರಾದಾರ|

Updated on: Aug 24, 2022 | 8:16 PM

Share

ಬೆಂಗಳೂರು: ಪೋಕ್ಸೋ ಕಾಯ್ದೆ (Pocso Act) ಆರೋಪಿ, ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗಿದ್ದು,  ಈಗ  ಪ್ರಕರಣವನ್ನು ರದ್ದು ಪಡಿಸುವಂತೆ ಆರೋಪಿ (Accused) ಹಾಗೂ ಸಂತ್ರಸ್ತೆ‌ ಹೈಕೋರ್ಟಗೆ (Court) ಅರ್ಜಿ ಹಾಕಿದ್ದಾರೆ. 2019 ರಲ್ಲಿ ಯುವತಿಯ ತಂದೆ, ಆರೋಪಿ ವಿರುದ್ಧ ಅಪಹರಣ ಮತ್ತು ಪೊಕ್ಸೋ ಪ್ರಕರಣ ದಾಖಲಿಸಿದ್ದರು. ದೂರಿನ ಹಿನ್ನೆಲೆ ಆರೋಪಿ 18 ತಿಂಗಳು ಜೈಲಿನಲ್ಲಿದ್ದನು.

ಈಗ ಆರೋಪಿ ಮತ್ತು ಸಂತ್ರಸ್ತೆ‌ ವಿವಾಹದ‌ ಸರ್ಟಿಫಿಕೇಟ್​ನ್ನು ಕೋರ್ಟಗೆ ಸಲ್ಲಿಸಿದ್ದಾರೆ. ಜೊತೆಗೆ  ಆರೋಪಿಯನ್ನೇ ಮದುವೆಯಾಗಿ ಮಗುವಿಗೆ ಜನ್ಮ ನೀಡಿರುವುದಾಗಿ ಸಂತ್ರಸ್ತೆ‌ ಪ್ರಮಾಣಪತ್ರವನ್ನು ಕೋರ್ಟಗೆ ಹಾಜರುಪಡಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ರದ್ದು ಮಾಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ಯುವತಿ ತಾನು ಅಪ್ರಾಪ್ತಳಾಗಿದ್ದಾಗ ಪ್ರೀತಿಸಿದ್ದಾಗಿ, ವಯಸ್ಕಳಾದ ನಂತರ ಆತನನ್ನೇ ವಿವಾಹವಾಗಿರುವುದಾಗಿ ಹೇಳಿಕೆ ನೀಡಿದ್ದಾಳೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಂಥ ಕೇಸ್​ಗಳಲ್ಲಿ ಅತ್ಯಾಚಾರ ಆರೋಪ ಸಾಬೀತು ಪಡಿಸುವುದು ಕಷ್ಟ. ಪ್ರಕರಣ ಮುಂದುವರಿಸುವುದರಿಂದ ದಂಪತಿಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!