AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾದ ಪೋಕ್ಸೋ ಆರೋಪಿ; ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ ಹೈಕೋರ್ಟ್ ಏಕಸದಸ್ಯ ಪೀಠ

ಪೊಕ್ಸೊ ಕಾಯ್ದೆ ಆರೋಪಿ ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗಿದ್ದು, ಪ್ರಕರಣವನ್ನು ರದ್ದು ಪಡಿಸುವಂತೆ ಆರೋಪಿ ಹಾಗೂ ಸಂತ್ರಸ್ತೆ‌ ಕೋರ್ಟಗೆ ಅರ್ಜಿ ಹಾಕಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾದ ಪೋಕ್ಸೋ ಆರೋಪಿ; ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ ಹೈಕೋರ್ಟ್ ಏಕಸದಸ್ಯ ಪೀಠ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on: Aug 24, 2022 | 8:16 PM

Share

ಬೆಂಗಳೂರು: ಪೋಕ್ಸೋ ಕಾಯ್ದೆ (Pocso Act) ಆರೋಪಿ, ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗಿದ್ದು,  ಈಗ  ಪ್ರಕರಣವನ್ನು ರದ್ದು ಪಡಿಸುವಂತೆ ಆರೋಪಿ (Accused) ಹಾಗೂ ಸಂತ್ರಸ್ತೆ‌ ಹೈಕೋರ್ಟಗೆ (Court) ಅರ್ಜಿ ಹಾಕಿದ್ದಾರೆ. 2019 ರಲ್ಲಿ ಯುವತಿಯ ತಂದೆ, ಆರೋಪಿ ವಿರುದ್ಧ ಅಪಹರಣ ಮತ್ತು ಪೊಕ್ಸೋ ಪ್ರಕರಣ ದಾಖಲಿಸಿದ್ದರು. ದೂರಿನ ಹಿನ್ನೆಲೆ ಆರೋಪಿ 18 ತಿಂಗಳು ಜೈಲಿನಲ್ಲಿದ್ದನು.

ಈಗ ಆರೋಪಿ ಮತ್ತು ಸಂತ್ರಸ್ತೆ‌ ವಿವಾಹದ‌ ಸರ್ಟಿಫಿಕೇಟ್​ನ್ನು ಕೋರ್ಟಗೆ ಸಲ್ಲಿಸಿದ್ದಾರೆ. ಜೊತೆಗೆ  ಆರೋಪಿಯನ್ನೇ ಮದುವೆಯಾಗಿ ಮಗುವಿಗೆ ಜನ್ಮ ನೀಡಿರುವುದಾಗಿ ಸಂತ್ರಸ್ತೆ‌ ಪ್ರಮಾಣಪತ್ರವನ್ನು ಕೋರ್ಟಗೆ ಹಾಜರುಪಡಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ರದ್ದು ಮಾಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ಯುವತಿ ತಾನು ಅಪ್ರಾಪ್ತಳಾಗಿದ್ದಾಗ ಪ್ರೀತಿಸಿದ್ದಾಗಿ, ವಯಸ್ಕಳಾದ ನಂತರ ಆತನನ್ನೇ ವಿವಾಹವಾಗಿರುವುದಾಗಿ ಹೇಳಿಕೆ ನೀಡಿದ್ದಾಳೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಂಥ ಕೇಸ್​ಗಳಲ್ಲಿ ಅತ್ಯಾಚಾರ ಆರೋಪ ಸಾಬೀತು ಪಡಿಸುವುದು ಕಷ್ಟ. ಪ್ರಕರಣ ಮುಂದುವರಿಸುವುದರಿಂದ ದಂಪತಿಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ