AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ವಿರುದ್ಧ FIR: ಗೃಹ ಸಚಿವ ಬೊಮ್ಮಾಯಿ ಏನಂದ್ರು?

ಮೈಸೂರು: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ವಿಚಾರದಲ್ಲಿ ಕಾಂಗ್ರೆಸ್‌ನವರು ದಿನಕ್ಕೊಂದು ಬೇಡಿಕೆಯನ್ನು ಇಡುತ್ತಾರೆ. ಯಾರೇ ದೂರು ನೀಡಿದರೂ FIR ದಾಖಲಿಸುವ ಕಾನೂನು ಇದೆ. ಸುಪ್ರೀಂಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ದೇಶದ ಕಾನೂನು ಎಲ್ಲರಿಗೂ ಒಂದೇ ತನಿಖೆಯಲ್ಲಿ ಏನು ಮಾಡಬೇಕೊ ಅದನ್ನು ಪೊಲೀಸ್ ಅಧಿಕಾರಿಗಳು ಮಾಡುತ್ತಾರೆ. ಕಾಂಗ್ರೆಸ್‌ನವರು ಅರ್ನಬ್ ಗೋಸ್ವಾಮಿ ವಿರುದ್ಧ FIR ಹಾಕಿಸಿದರು. […]

ಸೋನಿಯಾ ವಿರುದ್ಧ FIR: ಗೃಹ ಸಚಿವ ಬೊಮ್ಮಾಯಿ ಏನಂದ್ರು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 22, 2020 | 3:02 PM

Share

ಮೈಸೂರು: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ವಿಚಾರದಲ್ಲಿ ಕಾಂಗ್ರೆಸ್‌ನವರು ದಿನಕ್ಕೊಂದು ಬೇಡಿಕೆಯನ್ನು ಇಡುತ್ತಾರೆ. ಯಾರೇ ದೂರು ನೀಡಿದರೂ FIR ದಾಖಲಿಸುವ ಕಾನೂನು ಇದೆ. ಸುಪ್ರೀಂಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ದೇಶದ ಕಾನೂನು ಎಲ್ಲರಿಗೂ ಒಂದೇ ತನಿಖೆಯಲ್ಲಿ ಏನು ಮಾಡಬೇಕೊ ಅದನ್ನು ಪೊಲೀಸ್ ಅಧಿಕಾರಿಗಳು ಮಾಡುತ್ತಾರೆ. ಕಾಂಗ್ರೆಸ್‌ನವರು ಅರ್ನಬ್ ಗೋಸ್ವಾಮಿ ವಿರುದ್ಧ FIR ಹಾಕಿಸಿದರು. ದೇಶದಾದ್ಯಂತ 1500ಕ್ಕೂ ಹೆಚ್ಚು FIR ದಾಖಲು ಮಾಡಿದ್ದಾರೆ. ಆಗ ಈ ನಿಲುವು, ನ್ಯಾಯ ಕಾಂಗ್ರೆಸ್‌ನವರಿಗೆ ಗೊತ್ತಿರಲಿಲ್ಲವೇ? ಈ ದೇಶದ ಕಾನೂನು ಎಲ್ಲರಿಗೂ ಅನ್ವಯವಾಗುತ್ತದೆ. ಹೀಗಾಗಿ ಕಾನೂನು ತನ್ನ ಕೆಲಸವನ್ನು ಮಾಡುತ್ತಾ ಇರುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್