AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ವಿರುದ್ಧ FIR: ಗೃಹ ಸಚಿವ ಬೊಮ್ಮಾಯಿ ಏನಂದ್ರು?

ಮೈಸೂರು: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ವಿಚಾರದಲ್ಲಿ ಕಾಂಗ್ರೆಸ್‌ನವರು ದಿನಕ್ಕೊಂದು ಬೇಡಿಕೆಯನ್ನು ಇಡುತ್ತಾರೆ. ಯಾರೇ ದೂರು ನೀಡಿದರೂ FIR ದಾಖಲಿಸುವ ಕಾನೂನು ಇದೆ. ಸುಪ್ರೀಂಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ದೇಶದ ಕಾನೂನು ಎಲ್ಲರಿಗೂ ಒಂದೇ ತನಿಖೆಯಲ್ಲಿ ಏನು ಮಾಡಬೇಕೊ ಅದನ್ನು ಪೊಲೀಸ್ ಅಧಿಕಾರಿಗಳು ಮಾಡುತ್ತಾರೆ. ಕಾಂಗ್ರೆಸ್‌ನವರು ಅರ್ನಬ್ ಗೋಸ್ವಾಮಿ ವಿರುದ್ಧ FIR ಹಾಕಿಸಿದರು. […]

ಸೋನಿಯಾ ವಿರುದ್ಧ FIR: ಗೃಹ ಸಚಿವ ಬೊಮ್ಮಾಯಿ ಏನಂದ್ರು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 22, 2020 | 3:02 PM

Share

ಮೈಸೂರು: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ವಿಚಾರದಲ್ಲಿ ಕಾಂಗ್ರೆಸ್‌ನವರು ದಿನಕ್ಕೊಂದು ಬೇಡಿಕೆಯನ್ನು ಇಡುತ್ತಾರೆ. ಯಾರೇ ದೂರು ನೀಡಿದರೂ FIR ದಾಖಲಿಸುವ ಕಾನೂನು ಇದೆ. ಸುಪ್ರೀಂಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ದೇಶದ ಕಾನೂನು ಎಲ್ಲರಿಗೂ ಒಂದೇ ತನಿಖೆಯಲ್ಲಿ ಏನು ಮಾಡಬೇಕೊ ಅದನ್ನು ಪೊಲೀಸ್ ಅಧಿಕಾರಿಗಳು ಮಾಡುತ್ತಾರೆ. ಕಾಂಗ್ರೆಸ್‌ನವರು ಅರ್ನಬ್ ಗೋಸ್ವಾಮಿ ವಿರುದ್ಧ FIR ಹಾಕಿಸಿದರು. ದೇಶದಾದ್ಯಂತ 1500ಕ್ಕೂ ಹೆಚ್ಚು FIR ದಾಖಲು ಮಾಡಿದ್ದಾರೆ. ಆಗ ಈ ನಿಲುವು, ನ್ಯಾಯ ಕಾಂಗ್ರೆಸ್‌ನವರಿಗೆ ಗೊತ್ತಿರಲಿಲ್ಲವೇ? ಈ ದೇಶದ ಕಾನೂನು ಎಲ್ಲರಿಗೂ ಅನ್ವಯವಾಗುತ್ತದೆ. ಹೀಗಾಗಿ ಕಾನೂನು ತನ್ನ ಕೆಲಸವನ್ನು ಮಾಡುತ್ತಾ ಇರುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು