AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಗ್ರಾಮದಲ್ಲಿ ಕೋಳಿ ಪಂದ್ಯ – 10 ಜನರ ಬಂಧನ, ಕೋಳಿಗಳೂ ಪೊಲೀಸ್​ ವಶಕ್ಕೆ

cockfight: ನಿಷೇಧವಿದ್ದರೂ ಬೆಟ್ಟಿಂಗ್ ಕಟ್ಟುವ ಮೂಲಕ ಕೋಳಿ ಪಂದ್ಯವನ್ನು ನಡೆಸಲಾಗುತ್ತಿತ್ತು. ಸುರಪುರ ಪಿಐ ಎಸ್.ಎಂ.ಪಾಟೀಲ್ ನೇತೃತ್ವದ ತಂಡದಿಂದ ಜೂಜು ಅಡ್ಡೆ ಮೇಲೆ ದಾಳಿ ನಡೆದಿದೆ.

ಯಾದಗಿರಿ: ಗ್ರಾಮದಲ್ಲಿ ಕೋಳಿ ಪಂದ್ಯ - 10 ಜನರ ಬಂಧನ, ಕೋಳಿಗಳೂ ಪೊಲೀಸ್​ ವಶಕ್ಕೆ
ಕೋಳಿಗಳು ಮತ್ತು ಬಂಧಿತರು
sandhya thejappa
| Edited By: |

Updated on: Feb 11, 2021 | 3:38 PM

Share

ಯಾದಗಿರಿ: ಜಿಲ್ಲೆಯ ಕರ್ನಾಳ್ ಗ್ರಾಮದ ಬಳಿ ಕೋಳಿ ಪಂದ್ಯ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಸುಮಾರು 10 ಜನರನ್ನು ಬಂಧಿಸಿದ್ದಾರೆ. ಹಾಗೆಯೇ ಕೋಳಿಗಳನ್ನು ವಶಕ್ಕೆ ಪಡೆದಿದ್ದಾರೆ.

ನಿಶೇಧವಿದ್ದರೂ ಬೆಟ್ಟಿಂಗ್ ಕಟ್ಟುವ ಮೂಲಕ ಕೋಳಿ ಪಂದ್ಯವನ್ನು ನಡೆಸಲಾಗುತ್ತಿತ್ತು. ಸದ್ಯ ಸುರಪುರ ಪಿಐ ಎಸ್.ಎಂ.ಪಾಟೀಲ್ ನೇತೃತ್ವದ ತಂಡದಿಂದ ದಾಳಿ ನಡೆದಿದ್ದು, ಕೋಳಿಗಳ ಸಮೇತ ಕೋಳಿ ಪಂದ್ಯ ನಡೆಸುತ್ತಿದ್ದ ಜನರನ್ನು ಬಂಧಿಸಿದ್ದಾರೆ. ಈ ಪ್ರಕರಣ ಸುರಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪೊಲೀಸರ ವಶದಲ್ಲಿರುವ ಕೋಳಿಗಳು ಮತ್ತು ಜೂಜು ನಡೆಸಿದವರು.

ಇದನ್ನೂ ಓದಿ: Gamblers jump into Malaprabha river ಜೂಜಾಡುತ್ತಿದ್ದ ವೇಳೆ ಪೊಲೀಸ್ ದಾಳಿಗೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರು

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?