AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಗ್ರಾಮದಲ್ಲಿ ಕೋಳಿ ಪಂದ್ಯ – 10 ಜನರ ಬಂಧನ, ಕೋಳಿಗಳೂ ಪೊಲೀಸ್​ ವಶಕ್ಕೆ

cockfight: ನಿಷೇಧವಿದ್ದರೂ ಬೆಟ್ಟಿಂಗ್ ಕಟ್ಟುವ ಮೂಲಕ ಕೋಳಿ ಪಂದ್ಯವನ್ನು ನಡೆಸಲಾಗುತ್ತಿತ್ತು. ಸುರಪುರ ಪಿಐ ಎಸ್.ಎಂ.ಪಾಟೀಲ್ ನೇತೃತ್ವದ ತಂಡದಿಂದ ಜೂಜು ಅಡ್ಡೆ ಮೇಲೆ ದಾಳಿ ನಡೆದಿದೆ.

ಯಾದಗಿರಿ: ಗ್ರಾಮದಲ್ಲಿ ಕೋಳಿ ಪಂದ್ಯ - 10 ಜನರ ಬಂಧನ, ಕೋಳಿಗಳೂ ಪೊಲೀಸ್​ ವಶಕ್ಕೆ
ಕೋಳಿಗಳು ಮತ್ತು ಬಂಧಿತರು
sandhya thejappa
| Edited By: |

Updated on: Feb 11, 2021 | 3:38 PM

Share

ಯಾದಗಿರಿ: ಜಿಲ್ಲೆಯ ಕರ್ನಾಳ್ ಗ್ರಾಮದ ಬಳಿ ಕೋಳಿ ಪಂದ್ಯ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಸುಮಾರು 10 ಜನರನ್ನು ಬಂಧಿಸಿದ್ದಾರೆ. ಹಾಗೆಯೇ ಕೋಳಿಗಳನ್ನು ವಶಕ್ಕೆ ಪಡೆದಿದ್ದಾರೆ.

ನಿಶೇಧವಿದ್ದರೂ ಬೆಟ್ಟಿಂಗ್ ಕಟ್ಟುವ ಮೂಲಕ ಕೋಳಿ ಪಂದ್ಯವನ್ನು ನಡೆಸಲಾಗುತ್ತಿತ್ತು. ಸದ್ಯ ಸುರಪುರ ಪಿಐ ಎಸ್.ಎಂ.ಪಾಟೀಲ್ ನೇತೃತ್ವದ ತಂಡದಿಂದ ದಾಳಿ ನಡೆದಿದ್ದು, ಕೋಳಿಗಳ ಸಮೇತ ಕೋಳಿ ಪಂದ್ಯ ನಡೆಸುತ್ತಿದ್ದ ಜನರನ್ನು ಬಂಧಿಸಿದ್ದಾರೆ. ಈ ಪ್ರಕರಣ ಸುರಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪೊಲೀಸರ ವಶದಲ್ಲಿರುವ ಕೋಳಿಗಳು ಮತ್ತು ಜೂಜು ನಡೆಸಿದವರು.

ಇದನ್ನೂ ಓದಿ: Gamblers jump into Malaprabha river ಜೂಜಾಡುತ್ತಿದ್ದ ವೇಳೆ ಪೊಲೀಸ್ ದಾಳಿಗೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರು

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!