AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯಿಂದ ಬೆಡ್​ ಬುಕ್ಕಿಂಗ್ ಹಗರಣ: ಇಬ್ಬರನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು

ಬೆಡ್​ ಬುಕಿಂಗ್​ ದಂಧೆಗೆ ಸಂಬಂಧಪಟ್ಟಂತೆ ಇನ್ನಿಬ್ಬರನ್ನು ಬಂಧಿಸಿರುವ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಈ ದಂಧೆಯಲ್ಲಿ ಪಾತ್ರವಹಿಸಿದ್ದಾರೆ ಎನ್ನಲಾದ ರೋಹಿತ್​ ಮತ್ತು ನೇತ್ರಾ ಬಂಧಿತರು.

ಬಿಬಿಎಂಪಿಯಿಂದ ಬೆಡ್​ ಬುಕ್ಕಿಂಗ್ ಹಗರಣ: ಇಬ್ಬರನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು
ಬೆಡ್ ಬುಕ್ಕಿಂಗ್ ಹಗರಣದಲ್ಲಿ ಬಂಧಿತರು
Lakshmi Hegde
|

Updated on: May 04, 2021 | 7:33 PM

Share

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿದ್ದ ಬಹುದೊಡ್ಡ ಬುಕ್ಕಿಂಗ್​ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಉದಯ ಗರುಡಾಚಾರ್, ಸತೀಶ್ ರೆಡ್ಡಿ ಇತರರು ಸೇರಿ ಬಯಲಿಗೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಿತ್ ಎಂಬಾತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಇದೀಗ ಈ ಬೆಡ್​ ಬುಕಿಂಗ್​ ದಂಧೆಗೆ ಸಂಬಂಧಪಟ್ಟಂತೆ ಇನ್ನಿಬ್ಬರನ್ನು ಬಂಧಿಸಿರುವ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಈ ದಂಧೆಯಲ್ಲಿ ಪಾತ್ರವಹಿಸಿದ್ದಾರೆ ಎನ್ನಲಾದ ರೋಹಿತ್​ ಮತ್ತು ನೇತ್ರಾ ಎಂಬುವರನ್ನು ಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಬಂಧಿತ ರೋಹಿತ್​ ಹಾಗೂ ನೇತ್ರಾರನ್ನು ಪೊಲೀಸರು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ್ದು, ಇವರ ಜತೆ ಇನ್ಯಾರೆಲ್ಲ ಇದ್ದಾರೆ ಎಂಬ ಬಗ್ಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: 12 ಆಸ್ಪತ್ರೆಗಳಲ್ಲಿ ರಾತ್ರೋರಾತ್ರಿ ಬಿಬಿಎಂಪಿಯಿಂದ ಬೆಡ್ ಬುಕ್ಕಿಂಗ್ ದಂದೆ: ಇದು ಭ್ರಷ್ಟಾಚಾರ ಅಲ್ಲ, ಸೋಂಕಿತರ ಹತ್ಯೆ – ಸಂಸದ ತೇಜಸ್ವಿ ಸೂರ್ಯ

Explained: ಐಪಿಎಲ್ ಅರ್ಧಕ್ಕೆ ಸ್ಥಗಿತ! ಬಿಸಿಸಿಐಗಾಗುವ ನಷ್ಟವೆಷ್ಟು.. ಆಟಗಾರರ ಸಂಬಳದ ಹಂಚಿಕೆ ಹೇಗೆ? ಇಲ್ಲಿದೆ ಮಾಹಿತಿ

ನಟ ಹರ್ಷವರ್ಧನ್ ರಾಣೆ ಆಮ್ಲಜನಕ ಖರೀದಿಸಲು ತಮ್ಮ ಬೈಕ್ ಮಾರಿದ್ದಾರೆ!

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ