AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿಯಲ್ಲಿ.. 2 ತಲೆಯ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್​

ನಗರದಲ್ಲಿ ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್‌ ಬಳಿ ಆರೋಪಿಗಳ ಬಂಧನವಾಗಿದೆ.

ಬೆಣ್ಣೆನಗರಿಯಲ್ಲಿ.. 2 ತಲೆಯ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್​
2 ತಲೆ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್
KUSHAL V
|

Updated on:Jan 10, 2021 | 8:39 PM

Share

ದಾವಣಗೆರೆ: ನಗರದಲ್ಲಿ ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್‌ ಬಳಿ ಆರೋಪಿಗಳ ಬಂಧನವಾಗಿದೆ.

ಚಿತ್ರದುರ್ಗದ ಗಣೇಶ್(28), ಚನ್ನಗಿರಿಯ ಅಭಿಲಾಷ್‌(21), ಶಿವಮೊಗ್ಗದ ನಾಗರಾಜ್‌(34), ಬಳ್ಳಾರಿಯ ಮುತ್ತಪ್ಪ(27) ಹಾಗೂ ಗಾಣದಕಟ್ಟೆಯ ನಿವಾಸಿ ಪ್ರಜ್ವಲ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಎರಡು ತಲೆಯ 3 ಹಾವುಗಳನ್ನು ಜಪ್ತಿ ಮಾಡಲಾಗಿದೆ.

ಕಿರಾತಕರು ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಕಾಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರಿಂದ ಐವರ ಬಂಧನವಾಗಿದೆ. ನಗರದ CEN ಠಾಣೆಯ ಪೊಲೀಸರಿಂದ ಬಂಧನವಾಗಿದೆ.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!

Published On - 8:37 pm, Sun, 10 January 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ