AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿಯಲ್ಲಿ.. 2 ತಲೆಯ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್​

ನಗರದಲ್ಲಿ ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್‌ ಬಳಿ ಆರೋಪಿಗಳ ಬಂಧನವಾಗಿದೆ.

ಬೆಣ್ಣೆನಗರಿಯಲ್ಲಿ.. 2 ತಲೆಯ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್​
2 ತಲೆ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್
KUSHAL V
|

Updated on:Jan 10, 2021 | 8:39 PM

Share

ದಾವಣಗೆರೆ: ನಗರದಲ್ಲಿ ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್‌ ಬಳಿ ಆರೋಪಿಗಳ ಬಂಧನವಾಗಿದೆ.

ಚಿತ್ರದುರ್ಗದ ಗಣೇಶ್(28), ಚನ್ನಗಿರಿಯ ಅಭಿಲಾಷ್‌(21), ಶಿವಮೊಗ್ಗದ ನಾಗರಾಜ್‌(34), ಬಳ್ಳಾರಿಯ ಮುತ್ತಪ್ಪ(27) ಹಾಗೂ ಗಾಣದಕಟ್ಟೆಯ ನಿವಾಸಿ ಪ್ರಜ್ವಲ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಎರಡು ತಲೆಯ 3 ಹಾವುಗಳನ್ನು ಜಪ್ತಿ ಮಾಡಲಾಗಿದೆ.

ಕಿರಾತಕರು ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಕಾಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರಿಂದ ಐವರ ಬಂಧನವಾಗಿದೆ. ನಗರದ CEN ಠಾಣೆಯ ಪೊಲೀಸರಿಂದ ಬಂಧನವಾಗಿದೆ.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!

Published On - 8:37 pm, Sun, 10 January 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್