AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿಯಲ್ಲಿ.. 2 ತಲೆಯ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್​

ನಗರದಲ್ಲಿ ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್‌ ಬಳಿ ಆರೋಪಿಗಳ ಬಂಧನವಾಗಿದೆ.

ಬೆಣ್ಣೆನಗರಿಯಲ್ಲಿ.. 2 ತಲೆಯ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್​
2 ತಲೆ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್
KUSHAL V
|

Updated on:Jan 10, 2021 | 8:39 PM

Share

ದಾವಣಗೆರೆ: ನಗರದಲ್ಲಿ ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್‌ ಬಳಿ ಆರೋಪಿಗಳ ಬಂಧನವಾಗಿದೆ.

ಚಿತ್ರದುರ್ಗದ ಗಣೇಶ್(28), ಚನ್ನಗಿರಿಯ ಅಭಿಲಾಷ್‌(21), ಶಿವಮೊಗ್ಗದ ನಾಗರಾಜ್‌(34), ಬಳ್ಳಾರಿಯ ಮುತ್ತಪ್ಪ(27) ಹಾಗೂ ಗಾಣದಕಟ್ಟೆಯ ನಿವಾಸಿ ಪ್ರಜ್ವಲ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಎರಡು ತಲೆಯ 3 ಹಾವುಗಳನ್ನು ಜಪ್ತಿ ಮಾಡಲಾಗಿದೆ.

ಕಿರಾತಕರು ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಕಾಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರಿಂದ ಐವರ ಬಂಧನವಾಗಿದೆ. ನಗರದ CEN ಠಾಣೆಯ ಪೊಲೀಸರಿಂದ ಬಂಧನವಾಗಿದೆ.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!

Published On - 8:37 pm, Sun, 10 January 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ