AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮುಗಿದ ರೆಮ್ಡಿಸಿವಿರ್ ಮಾರಾಟ, ಸಿಬ್ಬಂದಿಯನ್ನು ವಶಕ್ಕೆ ಪಡೆದ ಜಿಗಣಿ ಪೊಲೀಸ್

ಕೊರೊನಾ ಸಮಯದಲ್ಲಿ ಹಣ ಮಾಡಲು ಮುಂದಾಗಿರುವ ಧನದಾಹಿ ತಂಡ ಆಸ್ಪತ್ರೆಯಲ್ಲೇ ಇಂತಹ ಕಳ್ಳಾಟ ನಡೆಸಿದೆ. ಜಿಗಣಿ ಪೊಲೀಸರು ಆಸ್ಪತ್ರೆ ಮೇಲೆ ದಾಳಿ ನಡೆಸಿ 2 ಇಂಜೆಕ್ಷನ್ ವಶಪಡಿಸಿಕೊಂಡಿದ್ದಾರೆ.

ಅವಧಿ ಮುಗಿದ ರೆಮ್ಡಿಸಿವಿರ್ ಮಾರಾಟ, ಸಿಬ್ಬಂದಿಯನ್ನು ವಶಕ್ಕೆ ಪಡೆದ ಜಿಗಣಿ ಪೊಲೀಸ್
ರೆಮ್‌ಡಿಸಿವಿರ್
ಆಯೇಷಾ ಬಾನು
|

Updated on: Apr 26, 2021 | 8:44 AM

Share

ಆನೇಕಲ್: ಕೊರೊನಾ ಆರ್ಭಟದ ನಡುವೆ ಅಕ್ರಮ ರೆಮ್ಡಿಸಿವಿರ್ ಸಾಗಾಟ, ಮಾರಾಟ ಹೆಚ್ಚಾಗುತ್ತಿದೆ. ಸಮಯ ಬಳಸಿಕೊಂಡು ದುಷ್ಟರು ಹಣ ಮಾಡಲು ನಿಂತಿದ್ದಾರೆ. ಇದೇ ರೀತಿ ಜಿಗಣಿ ಸುಹಾಸ್ ಆಸ್ಪತ್ರೆಯಲ್ಲಿ ಪೊಲೀಸರು ರೆಮ್ಡಿಸಿವಿರ್ ವಶಪಡಿಸಿಕೊಂಡಿದ್ದಾರೆ. ಅವಧಿ ಮುಗಿದು ನಾಲ್ಕು ತಿಂಗಳಾಗಿದ್ದ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಕಾರಣ ಆಸ್ಪತ್ರೆ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊರೊನಾ ಸಮಯದಲ್ಲಿ ಹಣ ಮಾಡಲು ಮುಂದಾಗಿರುವ ಧನದಾಹಿ ತಂಡ ಆಸ್ಪತ್ರೆಯಲ್ಲೇ ಇಂತಹ ಕಳ್ಳಾಟ ನಡೆಸಿದೆ. ಜಿಗಣಿ ಪೊಲೀಸರು ಆಸ್ಪತ್ರೆ ಮೇಲೆ ದಾಳಿ ನಡೆಸಿ 2 ಇಂಜೆಕ್ಷನ್ ವಶಪಡಿಸಿಕೊಂಡಿದ್ದಾರೆ. 2 ಇಂಜೆಕ್ಷನ್ಗಳಿಗೆ 30 ಸಾವಿರಕ್ಕೆ ಮಾರಾಟ ಮಾಡಲು ಈ ತಂಡ ಮುಂದಾಗಿತ್ತು. ಅವಧಿ ಮುಗಿದಿದ್ದ ಇಂಜೆಕ್ಷನ್ ನೀಡಿ ಹಣ ಮಾಡುತ್ತಿದ್ದರು. ಆಸ್ಪತ್ರೆ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ 15 ಸಾವಿರಕ್ಕೆ ರೆಮ್ಡಿಸಿವಿರ್ ಔಷಧಿ ಮಾರಾಟ ಮಾಡುವ ವಿಚಾರದಲ್ಲಿ ಆಸ್ಪತ್ರೆ ವೈದ್ಯ ಹಾಗೂ ಸಿಬ್ಬಂದಿ ಅರೆಸ್ಟ್ ಆಗಿದ್ದರು. ರೆಮ್ಡಿಸಿವಿರ್ ಇಂಜೆಕ್ಷನ್ ಸಮೇತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಜಿಗಣಿ ಪೊಲೀಸರು ದಾಳಿ ಮಾಡಿ ಸುಹಾಸ್ ಆಸ್ಪತ್ರೆಯ ಸಿಬ್ಬಂದಿಯನ್ನು ಬಂಧಿಸಿದ್ದರು. ಸುಹಾಸ್ ಆಸ್ಪತ್ರೆಯ ಮುಖ್ಯಸ್ಥ ಜಗದೀಶ್ ಹಿರೇಮಠ ಹಣಮಾಡಲು ಅಡ್ಡದಾರಿ ಹಿಡಿದ್ರಾ ಎಂಬ ಅನುಮಾನ ಶುರುವಾಗಿದೆ.

ಇದನ್ನೂ ಓದಿ: ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಸಾಗಣೆ: ರಾಯಚೂರಿನಲ್ಲಿ ಆಂಬುಲೆನ್ಸ್​ ಚಾಲಕ ಅಮಾನತು, ಬೆಂಗಳೂರಿನಲ್ಲಿ ಇಬ್ಬರ ಬಂಧನ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?