AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘಿಸಿದಕ್ಕೆ ನಗರಸಭೆ ಮಾಜಿ ಉಪಾಧ್ಯಕ್ಷರ ಪುತ್ರನನ್ನು ಅರೆಸ್ಟ್ ಮಾಡಿದ ಪೊಲೀಸ್

ಕೊರೊನಾವನ್ನು ನಿರ್ಲಕ್ಷಿಸಿ ಫರ್ನಿಚರ್ ಅಂಗಡಿಯಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ್ದು ತಿಳಿವಳಿಕೆ ಹೇಳಲು ಬಂದ ಪೊಲೀಸ್ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಗದಗ ನಗರಸಭೆ ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಪುತ್ರ ವಿನಾಯಕ ಬಾಕಳೆಯನ್ನು ಶಹರ ಸಿಪಿಐ ಪಿ.ವಿ ಸಾಲಿಮಠ ಅವರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಕೊರೊನಾ ನಿಯಮ ಉಲ್ಲಂಘಿಸಿದಕ್ಕೆ ನಗರಸಭೆ ಮಾಜಿ ಉಪಾಧ್ಯಕ್ಷರ ಪುತ್ರನನ್ನು ಅರೆಸ್ಟ್ ಮಾಡಿದ ಪೊಲೀಸ್
ವಿನಾಯಕ ಬಾಕಳೆ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 22, 2021 | 7:26 AM

Share

ಗದಗ: ಕೊರೊನಾ 2ನೇ ಅಲೆಗೆ ಇಡೀ ದೇಶ ಬೆಚ್ಚಿ ಬಿದ್ದಿದೆ. ಸೋಂಕಿತರು ನರಳಿ ನರಳಿ ಸಾಯುವಂತ ಪರಿಸ್ಥಿತಿ ಇದೆ. ಇದರ ನಡುವೆ ಜನ ಸರ್ಕಾರ ಹೇರಿರುವ ನಿಯಮಗಳನ್ನು ಪಾಲಿಸುತ್ತಿಲ್ಲ. ಕೊವಿಡ್ ನಿಯಮ ಉಲ್ಲಂಘಿಸಿ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಗದಗ ನಗರಸಭೆ ಮಾಜಿ ಉಪಾಧ್ಯಕ್ಷರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಕೊರೊನಾವನ್ನು ನಿರ್ಲಕ್ಷಿಸಿ ಫರ್ನಿಚರ್ ಅಂಗಡಿಯಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ್ದು ತಿಳಿವಳಿಕೆ ಹೇಳಲು ಬಂದ ಪೊಲೀಸ್ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಗದಗ ನಗರಸಭೆ ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಪುತ್ರ ವಿನಾಯಕ ಬಾಕಳೆಯನ್ನು ಶಹರ ಸಿಪಿಐ ಪಿ.ವಿ ಸಾಲಿಮಠ ಅವರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಫರ್ನಿಚರ್ ಅಂಗಡಿಯಲ್ಲಿ ಮಾಸ್ಕ್ ಹಾಕದೆ, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಇಡದೇ ನಿರ್ಲಕ್ಷ್ಯವಹಿಸಲಾಗಿತ್ತು. ಕೊರೊನಾ ಹರಡಲು ಪ್ರಚೋದನೆ ನೀಡಿರುವ ಕಾರಣ ಪ್ರಕರಣ ದಾಖಲಿಸಿ ಪೊಲೀಸರು ಜೈಲಿಗೆ ಅಟ್ಟಿದ್ದಾರೆ. ನಿಯಮ ಉಲ್ಲಂಘಿಸಿದ್ರೆ ಎಂತಾ ಪ್ರಭಾವಿಗಳು ಇದ್ರೂ ಬಿಡಲ್ಲ ಅಂತ ಗದಗ ಪೊಲೀಸರು ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ