AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮಹಿಳೆಯರ ಮಾಂಗಲ್ಯ ಸರ ದೋಚುತ್ತಿದ್ದ ಇಬ್ಬರ ಬಂಧನ

ಬಂಧಿತ ಆರೋಪಿ ಚಂದನ್ ಜೊತೆ ಮಹೇಶ್ ಎಂಬುವವನು ಕಳ್ಳತನಕ್ಕೆ ಕೈ ಹಾಕಿದ್ದನಂತೆ. ಆದರೆ ಮಹೇಶ್ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ. ಈ ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಬಂಧಿತರಿಂದ ಸುಮಾರು 90 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಮಹಿಳೆಯರ ಮಾಂಗಲ್ಯ ಸರ ದೋಚುತ್ತಿದ್ದ ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
sandhya thejappa
|

Updated on: Mar 13, 2021 | 6:02 PM

Share

ಮೈಸೂರು: ಮಹಿಳೆಯರ ಚಿನ್ನಾಭರಣವನ್ನು ದೋಚುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ, ಬಂಧಿತ ವ್ಯಕ್ತಿಗಳಿಂದ 90 ಗ್ರಾಂ ಚಿನ್ನಾಭರಣವನ್ನು ವಶಕ್ಕ ಪಡೆದಿದ್ದಾರೆ.

ಬಾರ್ ಅಂಡ್ ರೆಸ್ಟೋರೆಂಟ್​ನಲ್ಲಿ ನೌಕರನಾಗಿರುವ ಚಂದನ್ ಎಂಬಾತ ಮಹಿಳೆಯ ಮಾಂಗಲ್ಯ ಸರವನ್ನು ಕಳವು ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಕಳುವು ಮಾಡಿದ್ದ ಚಿನ್ನವನ್ನು ಗಿರವಿ ಇಡಲು ಸುಧಾರಾಣಿ ಎಂಬ ಮಹಿಳೆ ಚಂದನ್​ಗೆ ಸಹಕರಿಸುತ್ತಿದ್ದಳಂತೆ. 21 ವರ್ಷದ ಚಂದನ್ ನಂಜನಗೂಡು, ಹುಲ್ಲಹಳ್ಳಿ ಹಾಗೂ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳುವು ಮಾಡುತ್ತಿದ್ದ. ನಂಜನಗೂಡು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳಾದ ಚಂದನ್ ಮತ್ತು ಸುಧಾರಾಣಿಯ ಕೃತ್ಯ ಬಯಲಿಗೆ ಬಂದಿದ್ದು, ಸದ್ಯ ಬಂಧಿಸಿದ್ದಾರೆ.

ಬಂಧಿತ ಆರೋಪಿ ಚಂದನ್ ಜೊತೆ ಮಹೇಶ್ ಎಂಬುವವನು ಕಳ್ಳತನಕ್ಕೆ ಕೈ ಹಾಕಿದ್ದನಂತೆ. ಆದರೆ ಮಹೇಶ್ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ. ಈ ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಬಂಧಿತರಿಂದ ಸುಮಾರು 90 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ

ಕೈಗೆ ಚಾಕು ಇರಿದು ಮಾಂಗಲ್ಯ ಸರ ಕದ್ದ ಖದೀಮರು, ಎಲ್ಲಿ?

ಒಳ ಉಡುಪಿನಲ್ಲಿ ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್