AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗ್ನಲ್ ಜಂಪ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆ ಕಿರಿಕ್: ಮಹಿಳೆ ಬಂಧನ

ಕಿರಿಕ್ ಮಾಡಿ ಕಾಲರ್ ಹಿಡಿದು ಎಳೆದಾಡಿದ್ದಾಗಿ ಎಎಸ್ಐ ಬಸಯ್ಯ ಎಂಬುವವರು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ಅಡಿ ದೂರನ್ನು ದಾಖಲಿಸಿಕೊಂಡು ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

ಸಿಗ್ನಲ್ ಜಂಪ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆ ಕಿರಿಕ್: ಮಹಿಳೆ ಬಂಧನ
ಪೊಲೀಸರ ಜೊತೆ ಮಹಿಳೆಯ ವಾದ
sandhya thejappa
| Edited By: |

Updated on:Mar 07, 2021 | 7:00 PM

Share

ಬೆಂಗಳೂರು: ನಿಯಮಗಳನ್ನು ಪಾಲಿಸುವುದು ಎಲ್ಲರ ಕರ್ತವ್ಯ. ಪಾಲಿಸದಿದ್ದರೆ ಅಥವಾ ನಿಯಮ ಉಲ್ಲಂಘನೆಯಾದರೇ ಸಂಬಂಧಪಟ್ಟವರು ಪ್ರಶ್ನಿಸುತ್ತಾರೆ. ಪ್ರಶ್ನೆ ಮಾಡುವುದು ಅವರ ಕರ್ತವ್ಯವೂ ಆಗಿರುತ್ತದೆ. ಮಾತ್ರವಲ್ಲದೇ ಮಾಡಿದ ತಪ್ಪಿಗೆ ತಕ್ಕ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಹೀಗೆ ತಪ್ಪನ್ನು ಪ್ರಶ್ನಿಸಿದ ಪೊಲೀಸರ ಕಾಲರ್ ಪಟ್ಟಿ ಹಿಡಿದು, ಎಳೆದಾಡಿದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆ (ಮಾರ್ಚ್ 6) ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಸಿಗ್ನಲ್ ಜಂಪ್ ಮಾಡಿ ದಂಪತಿಗಳು ಕಾರಿನಲ್ಲಿ ಬಂದರು. ಈ ವೇಳೆ ಸಿಗ್ನಲ್ ಜಂಪ್ ಮಾಡಿ ಬಂದಿರುವುದನ್ನು ಪೊಲೀಸರು ಪ್ರಶ್ನಿಸಿ, ಕಾರನ್ನು ಸೈಡಿಗೆ ಹಾಕಿಸಿ ದಂಡ ಹಾಕಿದ್ದರು. ನ್ಯಾಯಾಲಯದಲ್ಲಿ ದಂಡ ಪಾವತಿ ಮಾಡಲು ಚಾಲಕ ಒಪ್ಪಿಗೆ ನೀಡಿದರು. ಆದರೆ ಚಾಲಕನ ಪತ್ನಿ ಅಪೂರ್ವಿ ಡಿಯಾಜ್ ಎಂಬುವವರು ಸಂಚಾರಿ ಪೊಲೀಸ್ ಕಾಲರ್ ಪಟ್ಟಿ ಹಿಡಿದು ಎಳೆದಾಡಿ ರಂಪಾಟ ಮಾಡಿದ್ದರು.

ಕಿರಿಕ್ ಮಾಡಿ ಕಾಲರ್ ಹಿಡಿದು ಎಳೆದಾಡಿದ್ದಾಗಿ ಎಎಸ್ಐ ಬಸಯ್ಯ ಎಂಬುವವರು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿಯ  ಅಡಿ ದೂರನ್ನು ದಾಖಲಿಸಿಕೊಂಡು ಮಹಿಳೆಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ

ಪತಿ- ಪತ್ನಿ ಜಗಳದಲ್ಲಿ ಪತಿರಾಯನ ಕಿವಿ ಕಟ್: ಬುದ್ಧಿವಾದ ಹೇಳಿದ ಪತಿಗೆ, ಪತ್ನಿ ಕುಟುಂಬದವರಿಂದ ಹಲ್ಲೆ

ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್​ ಮೇಲೆ ಫೈರಿಂಗ್, ಬಂಧನ

Published On - 6:58 pm, Sun, 7 March 21

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ