AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

ಸೊಲದೇವನಹಳ್ಳಿಯ ಆಚಾರ್ಯ ಕಾಲೇಜ್ ಬಳಿ ಸುತ್ತಾಡುತ್ತಿದ್ದ ಆರೋಪಿ ಗಣೇಶ್(24) ಅಲಿಯಾಸ್ ಗಣಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವಿಚಾರಣೆ ವೇಳೆ ಮಾಡಿರುವ ಅಪರಾಧ ಕೃತ್ಯಗಳ ಬಗ್ಗೆ ಆತ ಬಾಯಿಬಿಟ್ಟಿದ್ದಾನೆ.

ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ
ಆರೋಪಿ ಗಣೇಶ್
preethi shettigar
| Edited By: ಸಾಧು ಶ್ರೀನಾಥ್​|

Updated on: Jan 19, 2021 | 4:54 PM

Share

ಬೆಂಗಳೂರು: ಬೈಕ್​ ಕಳ್ಳತನ ಮತ್ತು ರಾಬರಿ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಸೊಲದೇವನಹಳ್ಳಿಯಲ್ಲಿ ನಡೆದಿದೆ.

ಸೊಲದೇವನಹಳ್ಳಿಯ ಆಚಾರ್ಯ ಕಾಲೇಜ್ ಬಳಿ ಸುತ್ತಾಡುತ್ತಿದ್ದ ಆರೋಪಿ ಗಣೇಶ್ (24) ಅಲಿಯಾಸ್ ಗಣಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವಿಚಾರಣೆ ವೇಳೆ ಮಾಡಿರುವ ಅಪರಾಧ ಕೃತ್ಯಗಳ ಬಗ್ಗೆ ಆತ ಬಾಯಿಬಿಟ್ಟಿದ್ದಾನೆ.

ಬಂಧಿತನಿಂದ 3.5 ಲಕ್ಷ ಮೌಲ್ಯದ 3 ದ್ವಿಚಕ್ರ ವಾಹನ, 57 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಸೊಲದೇವನಹಳ್ಳಿ ಪೊಲೀಸರು ಒಪ್ಪಿಸಿದ್ದಾರೆ.

ಗಣೇಶ್

ಬೆಂಗಳೂರಿನಲ್ಲಿ ಬೈಕ್ ಕದ್ದು ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!