AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಾಲ್ವರು ಡ್ರಗ್​ ಪೆಡ್ಲರ್​ಗಳ ಬಂಧನ: 1 ಕೆ.ಜಿ ಡ್ರಗ್ಸ್​, ಎಂಡಿಎಂಎ ವಶ

ಸಿಸಿಬಿ ಇಬ್ಬರು ನೈಜೀರಿಯನ್ ಸೇರಿದಂತೆ ನಾಲ್ವರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದು, ಬಂಧಿತರಿಂದ 75 ಲಕ್ಷ ಮೌಲ್ಯದ 1 ಕೆ.ಜಿ ಡ್ರಗ್ಸ್​, ವಿವಿಧ ಮಾದರಿಯ ಎಂಡಿಎಂಎ ಮತ್ತು 1 ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ನಾಲ್ವರು ಡ್ರಗ್​ ಪೆಡ್ಲರ್​ಗಳ ಬಂಧನ: 1 ಕೆ.ಜಿ ಡ್ರಗ್ಸ್​, ಎಂಡಿಎಂಎ ವಶ
ಸಿಸಿಬಿ ವಶಪಡಿಸಿಕೊಂಡ ಡ್ರಗ್ಸ್​ ಹಾಗೂ ವಿವಿಧ ಮಾದರಿಯ ಎಂಡಿಎಂಎ
preethi shettigar
|

Updated on:Jan 31, 2021 | 10:22 AM

Share

ಬೆಂಗಳೂರು:  ನಗರದ ರಾಮಮೂರ್ತಿ ನಗರದಲ್ಲಿ ನಾಲ್ವರು ಡ್ರಗ್​ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಅರೆಸ್ಟ್​ ಆದ ನೈಜಿರಿಯನ್ ಪೆಡ್ಲರ್ಸ್ ಬಳಿ ಯಾವುದೇ ಪಾಸ್‌ಪೋರ್ಟ್ ಇರಲಿಲ್ಲ ಎನ್ನುವುದು ಬೆಳಕಿಗೆ ಬಂದಿದೆ.

ಸಿಸಿಬಿ ಇಬ್ಬರು ನೈಜೀರಿಯನ್ ಸೇರಿದಂತೆ ನಾಲ್ವರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದು, ಬಂಧಿತರಿಂದ 75 ಲಕ್ಷ ಮೌಲ್ಯದ 1 ಕೆ.ಜಿ ಡ್ರಗ್ಸ್​, ವಿವಿಧ ಮಾದರಿಯ ಎಂಡಿಎಂಎ ಮತ್ತು 1 ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಾದ ಹೆಲ್ಸನ್ ಹೆನ್ರಿ, ಎನ್ಡಿಕಾಟ ಅಲ್ಬರ್ಟ್, ಶಕೀರ್, ಹಾಗೂ ಜುನೈದ್​ರನ್ನು ರಾಮಮೂರ್ತಿ ನಗರ ಠಾಣೆಯ ಪೊಲೀಸರು ಬಂದಿಸಿದ್ದಾರೆ.

ಸಹಪಾಠಿಗಳಿಗೆ ಮಾದಕ ವಸ್ತು ಮಾರಾಟ ಮಾಡ್ತಿದ್ದ MCA ವಿದ್ಯಾರ್ಥಿ ಸೇರಿ ಐವರ ಬಂಧನ

Published On - 4:11 pm, Sat, 30 January 21

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?