AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಾಲ್ವರು ಡ್ರಗ್​ ಪೆಡ್ಲರ್​ಗಳ ಬಂಧನ: 1 ಕೆ.ಜಿ ಡ್ರಗ್ಸ್​, ಎಂಡಿಎಂಎ ವಶ

ಸಿಸಿಬಿ ಇಬ್ಬರು ನೈಜೀರಿಯನ್ ಸೇರಿದಂತೆ ನಾಲ್ವರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದು, ಬಂಧಿತರಿಂದ 75 ಲಕ್ಷ ಮೌಲ್ಯದ 1 ಕೆ.ಜಿ ಡ್ರಗ್ಸ್​, ವಿವಿಧ ಮಾದರಿಯ ಎಂಡಿಎಂಎ ಮತ್ತು 1 ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ನಾಲ್ವರು ಡ್ರಗ್​ ಪೆಡ್ಲರ್​ಗಳ ಬಂಧನ: 1 ಕೆ.ಜಿ ಡ್ರಗ್ಸ್​, ಎಂಡಿಎಂಎ ವಶ
ಸಿಸಿಬಿ ವಶಪಡಿಸಿಕೊಂಡ ಡ್ರಗ್ಸ್​ ಹಾಗೂ ವಿವಿಧ ಮಾದರಿಯ ಎಂಡಿಎಂಎ
preethi shettigar
|

Updated on:Jan 31, 2021 | 10:22 AM

Share

ಬೆಂಗಳೂರು:  ನಗರದ ರಾಮಮೂರ್ತಿ ನಗರದಲ್ಲಿ ನಾಲ್ವರು ಡ್ರಗ್​ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಅರೆಸ್ಟ್​ ಆದ ನೈಜಿರಿಯನ್ ಪೆಡ್ಲರ್ಸ್ ಬಳಿ ಯಾವುದೇ ಪಾಸ್‌ಪೋರ್ಟ್ ಇರಲಿಲ್ಲ ಎನ್ನುವುದು ಬೆಳಕಿಗೆ ಬಂದಿದೆ.

ಸಿಸಿಬಿ ಇಬ್ಬರು ನೈಜೀರಿಯನ್ ಸೇರಿದಂತೆ ನಾಲ್ವರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದು, ಬಂಧಿತರಿಂದ 75 ಲಕ್ಷ ಮೌಲ್ಯದ 1 ಕೆ.ಜಿ ಡ್ರಗ್ಸ್​, ವಿವಿಧ ಮಾದರಿಯ ಎಂಡಿಎಂಎ ಮತ್ತು 1 ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಾದ ಹೆಲ್ಸನ್ ಹೆನ್ರಿ, ಎನ್ಡಿಕಾಟ ಅಲ್ಬರ್ಟ್, ಶಕೀರ್, ಹಾಗೂ ಜುನೈದ್​ರನ್ನು ರಾಮಮೂರ್ತಿ ನಗರ ಠಾಣೆಯ ಪೊಲೀಸರು ಬಂದಿಸಿದ್ದಾರೆ.

ಸಹಪಾಠಿಗಳಿಗೆ ಮಾದಕ ವಸ್ತು ಮಾರಾಟ ಮಾಡ್ತಿದ್ದ MCA ವಿದ್ಯಾರ್ಥಿ ಸೇರಿ ಐವರ ಬಂಧನ

Published On - 4:11 pm, Sat, 30 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!