AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹುಬ್ಬಳ್ಳಿ ಆಸ್ಪತ್ರೆಯ ವಾರ್ಡ್ ಬಾಯ್ ಬಂಧನ

ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಬಳ್ಳಾರಿಯ ಸಿರಗುಪ್ಪ ತಾಲೂಕಿನ ತಾಲೂಕಿನ 52 ವರ್ಷದ ಕೊರೊನಾ ಸೊಂಕಿತ ಮಹಿಳೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ದೌರ್ಜನ್ಯ ಆರೋಪ ಹಿನ್ನೆಲೆ ವಾರ್ಡ್ ಬಾಯ್​ನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ

ಸೋಂಕಿತ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹುಬ್ಬಳ್ಳಿ ಆಸ್ಪತ್ರೆಯ ವಾರ್ಡ್ ಬಾಯ್ ಬಂಧನ
ವಾರ್ಡ್ ಬಾಯ್ ಅಶೋಕ್ ಹಲಗಿ
sandhya thejappa
|

Updated on: Jun 01, 2021 | 10:03 AM

Share

ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿದವರು ಸಾವು, ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಂದೆ ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಇಡೀ ರಾಜ್ಯ ತುಂಬೆಲ್ಲಾ ಭಯ ಆವರಿಸಿದೆ. ಈ ನಡುವೆ ಸೋಂಕಿತ ವೃದ್ಧೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ವಾರ್ಡ್ ಬಾಯ್ ಅಶೋಕ್ ಹಲಗಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಬಳ್ಳಾರಿಯ ಸಿರಗುಪ್ಪ ತಾಲೂಕಿನ ತಾಲೂಕಿನ 52 ವರ್ಷದ ಕೊರೊನಾ ಸೊಂಕಿತ ಮಹಿಳೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ದೌರ್ಜನ್ಯ ಆರೋಪ ಹಿನ್ನೆಲೆ ವಾರ್ಡ್ ಬಾಯ್​ನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ಈ ಘಟನೆ ನಡೆದಿತ್ತು. ಸೋಂಕಿತೆಯ ಆರೋಪದಿಂದ ಆಕೆಯ ಪುತ್ರ ದೂರನ್ನು ದಾಖಲಿಸಿದ್ದರು. ಆರೋಪ ಕೇಳಿಬರುತ್ತಿದ್ದಂತೆ ವಾರ್ಡ್ ಬಾಯ್ ಪರಾರಿಯಾಗಿದ್ದ. ಆದರೆ ಇದೀಗ ಬಂಧನಕ್ಕೊಳಗಾಗಿದ್ದಾನೆ.

ಪ್ರೀತಿಸಿ ಮದುವೆಯಾಗಿದ್ದಕ್ಕೆ ಪೋಷಕರ ಆತ್ಮಹತ್ಯೆ ರಾಮನಗರ: ಮಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ಮನನೊಂದ ಆಕೆಯ ಪೋಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತೆಂಕನಹಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ರಮೇಶ್ ಮತ್ತು ಶೈಲಜಾ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ

ಮಂಡ್ಯ: ಜಮೀನು ವಿವಾದ; ಚಾಕು ಇರಿದು ತಮ್ಮನಿಂದಲೇ ಅಣ್ಣನ ಕೊಲೆ

ಹಾಸನ: ಆಸ್ತಿ ವಿಚಾರಕ್ಕೆ ಬಡಿದಾಡಿಕೊಂಡು ನಾಲ್ವರ ಕೊಲೆ ಪ್ರಕರಣ; ಗಲಾಟೆ ವಿಡಿಯೋ ವೈರಲ್

(Police arrested hubli hospital ward boy for Sexual harassment)

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ