Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹುಬ್ಬಳ್ಳಿ ಆಸ್ಪತ್ರೆಯ ವಾರ್ಡ್ ಬಾಯ್ ಬಂಧನ

ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಬಳ್ಳಾರಿಯ ಸಿರಗುಪ್ಪ ತಾಲೂಕಿನ ತಾಲೂಕಿನ 52 ವರ್ಷದ ಕೊರೊನಾ ಸೊಂಕಿತ ಮಹಿಳೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ದೌರ್ಜನ್ಯ ಆರೋಪ ಹಿನ್ನೆಲೆ ವಾರ್ಡ್ ಬಾಯ್​ನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ

ಸೋಂಕಿತ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹುಬ್ಬಳ್ಳಿ ಆಸ್ಪತ್ರೆಯ ವಾರ್ಡ್ ಬಾಯ್ ಬಂಧನ
ವಾರ್ಡ್ ಬಾಯ್ ಅಶೋಕ್ ಹಲಗಿ
Follow us
sandhya thejappa
|

Updated on: Jun 01, 2021 | 10:03 AM

ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿದವರು ಸಾವು, ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಂದೆ ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಇಡೀ ರಾಜ್ಯ ತುಂಬೆಲ್ಲಾ ಭಯ ಆವರಿಸಿದೆ. ಈ ನಡುವೆ ಸೋಂಕಿತ ವೃದ್ಧೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ವಾರ್ಡ್ ಬಾಯ್ ಅಶೋಕ್ ಹಲಗಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಬಳ್ಳಾರಿಯ ಸಿರಗುಪ್ಪ ತಾಲೂಕಿನ ತಾಲೂಕಿನ 52 ವರ್ಷದ ಕೊರೊನಾ ಸೊಂಕಿತ ಮಹಿಳೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ದೌರ್ಜನ್ಯ ಆರೋಪ ಹಿನ್ನೆಲೆ ವಾರ್ಡ್ ಬಾಯ್​ನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ಈ ಘಟನೆ ನಡೆದಿತ್ತು. ಸೋಂಕಿತೆಯ ಆರೋಪದಿಂದ ಆಕೆಯ ಪುತ್ರ ದೂರನ್ನು ದಾಖಲಿಸಿದ್ದರು. ಆರೋಪ ಕೇಳಿಬರುತ್ತಿದ್ದಂತೆ ವಾರ್ಡ್ ಬಾಯ್ ಪರಾರಿಯಾಗಿದ್ದ. ಆದರೆ ಇದೀಗ ಬಂಧನಕ್ಕೊಳಗಾಗಿದ್ದಾನೆ.

ಪ್ರೀತಿಸಿ ಮದುವೆಯಾಗಿದ್ದಕ್ಕೆ ಪೋಷಕರ ಆತ್ಮಹತ್ಯೆ ರಾಮನಗರ: ಮಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ಮನನೊಂದ ಆಕೆಯ ಪೋಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತೆಂಕನಹಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ರಮೇಶ್ ಮತ್ತು ಶೈಲಜಾ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ

ಮಂಡ್ಯ: ಜಮೀನು ವಿವಾದ; ಚಾಕು ಇರಿದು ತಮ್ಮನಿಂದಲೇ ಅಣ್ಣನ ಕೊಲೆ

ಹಾಸನ: ಆಸ್ತಿ ವಿಚಾರಕ್ಕೆ ಬಡಿದಾಡಿಕೊಂಡು ನಾಲ್ವರ ಕೊಲೆ ಪ್ರಕರಣ; ಗಲಾಟೆ ವಿಡಿಯೋ ವೈರಲ್

(Police arrested hubli hospital ward boy for Sexual harassment)

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು