AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹುಬ್ಬಳ್ಳಿ ಆಸ್ಪತ್ರೆಯ ವಾರ್ಡ್ ಬಾಯ್ ಬಂಧನ

ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಬಳ್ಳಾರಿಯ ಸಿರಗುಪ್ಪ ತಾಲೂಕಿನ ತಾಲೂಕಿನ 52 ವರ್ಷದ ಕೊರೊನಾ ಸೊಂಕಿತ ಮಹಿಳೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ದೌರ್ಜನ್ಯ ಆರೋಪ ಹಿನ್ನೆಲೆ ವಾರ್ಡ್ ಬಾಯ್​ನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ

ಸೋಂಕಿತ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹುಬ್ಬಳ್ಳಿ ಆಸ್ಪತ್ರೆಯ ವಾರ್ಡ್ ಬಾಯ್ ಬಂಧನ
ವಾರ್ಡ್ ಬಾಯ್ ಅಶೋಕ್ ಹಲಗಿ
sandhya thejappa
sandhya thejappa|

Updated on: Jun 01, 2021 | 10:03 AM

Share

ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿದವರು ಸಾವು, ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಂದೆ ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಇಡೀ ರಾಜ್ಯ ತುಂಬೆಲ್ಲಾ ಭಯ ಆವರಿಸಿದೆ. ಈ ನಡುವೆ ಸೋಂಕಿತ ವೃದ್ಧೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ವಾರ್ಡ್ ಬಾಯ್ ಅಶೋಕ್ ಹಲಗಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಬಳ್ಳಾರಿಯ ಸಿರಗುಪ್ಪ ತಾಲೂಕಿನ ತಾಲೂಕಿನ 52 ವರ್ಷದ ಕೊರೊನಾ ಸೊಂಕಿತ ಮಹಿಳೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ದೌರ್ಜನ್ಯ ಆರೋಪ ಹಿನ್ನೆಲೆ ವಾರ್ಡ್ ಬಾಯ್​ನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ಈ ಘಟನೆ ನಡೆದಿತ್ತು. ಸೋಂಕಿತೆಯ ಆರೋಪದಿಂದ ಆಕೆಯ ಪುತ್ರ ದೂರನ್ನು ದಾಖಲಿಸಿದ್ದರು. ಆರೋಪ ಕೇಳಿಬರುತ್ತಿದ್ದಂತೆ ವಾರ್ಡ್ ಬಾಯ್ ಪರಾರಿಯಾಗಿದ್ದ. ಆದರೆ ಇದೀಗ ಬಂಧನಕ್ಕೊಳಗಾಗಿದ್ದಾನೆ.

ಪ್ರೀತಿಸಿ ಮದುವೆಯಾಗಿದ್ದಕ್ಕೆ ಪೋಷಕರ ಆತ್ಮಹತ್ಯೆ ರಾಮನಗರ: ಮಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ಮನನೊಂದ ಆಕೆಯ ಪೋಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತೆಂಕನಹಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ರಮೇಶ್ ಮತ್ತು ಶೈಲಜಾ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ

ಮಂಡ್ಯ: ಜಮೀನು ವಿವಾದ; ಚಾಕು ಇರಿದು ತಮ್ಮನಿಂದಲೇ ಅಣ್ಣನ ಕೊಲೆ

ಹಾಸನ: ಆಸ್ತಿ ವಿಚಾರಕ್ಕೆ ಬಡಿದಾಡಿಕೊಂಡು ನಾಲ್ವರ ಕೊಲೆ ಪ್ರಕರಣ; ಗಲಾಟೆ ವಿಡಿಯೋ ವೈರಲ್

(Police arrested hubli hospital ward boy for Sexual harassment)

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ