AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ವೇಳೆ ಕೆಲ್ಸ ಕಳೆದುಕೊಂಡು.. ಕ್ರಿಕೆಟ್ ಮೈದಾನದಲ್ಲಿ ಕಳ್ಳತನ ಮಾಡ್ತಿದ್ದ ಯುವಕ ಅರೆಸ್ಟ್​

Lockdown effect | ಮಾಲಿನ್ಯ ನಿಯಂತ್ರಣ ಮಂಡಳಿಯ ಗುತ್ತಿಗೆ ಆಧಾರದ ಆಫೀಸ್ ಬಾಯ್ ಆಗಿದ್ದ ಆರೋಪಿ ರವಿ ನಂತರ ಡೆಕೊರೇಟ್ ಬಾಯ್ ಕೆಲಸ ಮಾಡಿಕೊಂಡು ಇದ್ದ. ಬಳಿಕ ಲಾಕ್​ಡೌನ್​ನಲ್ಲಿ ಕೆಲಸ ಇರಲಿಲ್ಲ. ಹೀಗಾಗಿ ಈ ನಡುವೆ ದೊಡ್ಡ ದೊಡ್ಡ ಮೈದಾನದ ಕ್ರಿಕೆಟ್ ಗ್ರೌಂಡ್ ಟಾರ್ಗೆಟ್ ಮಾಡುತಿದ್ದ ರವಿ ಕಳ್ಳತನ ಮಾಡಲು ಶುರು ಮಾಡಿದ್ದಾನೆ.

ಲಾಕ್​ಡೌನ್​ ವೇಳೆ ಕೆಲ್ಸ ಕಳೆದುಕೊಂಡು.. ಕ್ರಿಕೆಟ್ ಮೈದಾನದಲ್ಲಿ ಕಳ್ಳತನ ಮಾಡ್ತಿದ್ದ ಯುವಕ ಅರೆಸ್ಟ್​
ಕ್ರಿಕೆಟ್​ ಮೈದಾನದಲ್ಲಿ ಕಳ್ಳತನ ಮಾಡುತ್ತಿದ್ದ ರವಿ ಬಂಧನ
preethi shettigar
| Edited By: |

Updated on: Mar 15, 2021 | 1:05 PM

Share

ಬೆಂಗಳೂರು: ದೊಡ್ಡ ಮೈದಾನಗಳಲ್ಲಿ ಕ್ರಿಕೆಟ್ ಪಂದ್ಯಾವಳಿಗಳ ವೇಳೆ ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಸವೇಶ್ವರ ನಗರ ನಿವಾಸಿ ರವಿ ಬಂಧಿತ ಆರೋಪಿ. ಬಂಧಿತನಿಂದ 31 ವಿವಿಧ ಮಾದರಿಯ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡಿಸಿಕೊಂಡಿದ್ದು, ಇನ್ನು ಹೆಚ್ಚಿನ ಮಾಹಿತಿಗಾಗಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಗುತ್ತಿಗೆ ಆಧಾರದಲ್ಲಿ ಆಫೀಸ್ ಬಾಯ್ ಆಗಿದ್ದ ಆರೋಪಿ ರವಿ ನಂತರ ಡೆಕೊರೇಟ್ ಬಾಯ್ ಕೆಲಸ ಮಾಡಿಕೊಂಡು ಇದ್ದ. ಬಳಿಕ ಲಾಕ್​ಡೌನ್​ನಲ್ಲಿ ಕೆಲಸ ಇರಲಿಲ್ಲ. ಹೀಗಾಗಿ ಈ ನಡುವೆ ದೊಡ್ಡ ದೊಡ್ಡ ಮೈದಾನದ ಕ್ರಿಕೆಟ್ ಗ್ರೌಂಡ್ ಟಾರ್ಗೆಟ್ ಮಾಡುತಿದ್ದ ರವಿ ಕಳ್ಳತನ ಮಾಡಲು ಶುರು ಮಾಡಿದ್ದಾನೆ.

ಪಂದ್ಯಾವಳಿಗಳ ವೇಳೆ ಆಟಗಾರರು ಒಂದೇ ಬ್ಯಾಗ್​ನಲ್ಲಿ ಮೊಬೈಲ್ ಇಡುವುದನ್ನು ನೋಡಿಕೊಳ್ಳುತಿದ್ದ ರವಿ, ಬಳಿಕ ತಾನೂ ಆಟಗಾರನ ರೀತಿ ಜರ್ಸಿ ತೊಟ್ಟು ಮೊಬೈಲ್ ಹಾಗೂ ಬ್ಯಾಗ್​ಗಳನ್ನು ಕದ್ದು ಪರಾರಿಯಾಗುತ್ತಿದ್ದ. ಬಸವನಗುಡಿ ನ್ಯಾಷನಲ್ ಗ್ರೌಂಡ್, ಮಲ್ಲೇಶ್ವರಂ, ಜಯನಗರ, ಜಾಲಹಳ್ಳಿ, ಹೆಚ್​ಎಂಟಿ ಗ್ರೌಂಡ್​ನಲ್ಲಿ ಕಳ್ಳತನ ಮಾಡಿದ್ದಾನೆ. ಇಷ್ಟೇ ಅಲ್ಲದೇ ಬಾಗಲಗುಂಟೆಯಲ್ಲೂ ಈ ರೀತಿಯ ಕೃತ್ಯವನ್ನು ಎಸಗಿರುವ ರವಿ ಸದ್ಯ ಜಾಲಹಳ್ಳಿ ಪೊಲೀಸರ ವಶದಲ್ಲಿದ್ದಾನೆ.

ಇದನ್ನೂ ಓದಿ: Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ

ಇದನ್ನೂ ಓದಿ: ಚನ್ನಗಿರಿ ಶಾಸಕರ ಮನೆ ಅಂಗಳದಲ್ಲಿ ಬೆಳೆಸಿದ್ದ ಗಂಧದ ಮರ ಕಳ್ಳತನ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ