AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ನಾಡಬಂದೂಕು ತಯಾರಿ: 3 ಆರೋಪಿಗಳನ್ನು ಬಂಧಿಸಿದ ನಂದಿ ಗಿರಿಧಾಮ ಠಾಣೆ ಪೊಲೀಸರು

ಗಂಗಾಧರ್, ಅನಿಲ್ ಮತ್ತು ರಾಜು ಎಂಬ ಮೂವರು ಆರೋಪಿಗಳು ಅಕ್ರಮವಾಗಿ ಗನ್ ತಯಾರಿ ಅಷ್ಟೇ ಅಲ್ಲ ರಿಪೇರಿ ಕೂಡ ಮಾಡಿಕೊಡುತ್ತಿದ್ದರು ಎನ್ನುವುದು ಬೆಳಕಿಗೆ ಬಂದಿದ್ದು, ಸದ್ಯ ನಂದಿಗಿರಿಧಾಮ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಕ್ರಮವಾಗಿ ನಾಡಬಂದೂಕು ತಯಾರಿ: 3 ಆರೋಪಿಗಳನ್ನು ಬಂಧಿಸಿದ ನಂದಿ ಗಿರಿಧಾಮ ಠಾಣೆ ಪೊಲೀಸರು
ಅಕ್ರಮವಾಗಿ ಗನ್ ತಯಾರಿ ಮಾಡಿದ ಮೂವರು ಆರೋಪಿಗಳ ಬಂಧನ
preethi shettigar
| Edited By: |

Updated on: Mar 02, 2021 | 11:57 AM

Share

ಚಿಕ್ಕಬಳ್ಳಾಪುರ: ಅಕ್ರಮವಾಗಿ ನಾಡಬಂದೂಕು ತಯಾರಿ ಮಾಡಿ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಂಗಿರ್ಲಹಳ್ಳಿಯಲ್ಲಿ ನಡೆದಿದೆ. ಗಂಗಾಧರ್, ಅನಿಲ್ ಮತ್ತು ರಾಜು ಎಂಬ ಮೂವರು ಆರೋಪಿಗಳು ಅಕ್ರಮವಾಗಿ ಗನ್ ತಯಾರಿ ಅಷ್ಟೇ ಅಲ್ಲ ರಿಪೇರಿ ಕೂಡ ಮಾಡಿಕೊಡುತ್ತಿದ್ದರು ಎನ್ನುವುದು ಬೆಳಕಿಗೆ ಬಂದಿದ್ದು, ಸದ್ಯ ನಂದಿ ಗಿರಿಧಾಮ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲೂ ಅಕ್ರಮ ಬಂದೂಕು ಮಾಫಿಯಾ: ಸಿಟಿ ಮಾರ್ಕೆಟ್ ಪೊಲೀಸರಿಂದ ರಹಸ್ಯ ಕಾರ್ಯಾಚರಣೆ ನಡೆದಿದ್ದು, ಗನ್ ಮಾಫಿಯಾದ ಸ್ಪೋಟಕ ಮಾಹಿತಿ ಹೊರಬಂದಿದೆ. ಬೆಂಗಳೂರು ನಗರದ ಕಾಳಸಂತೆಯಲ್ಲಿ ಪಿಸ್ತೂಲ್‌ಗಳ ಮಾರಾಟದ ಬಗ್ಗೆ ಸಿಕ್ಕಿಬಿದ್ದ ಡೀಲರ್ ಕದೀರ್‌ನಿಂದ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಕದೀರ್ ನೀಡಿದ ಮಾಹಿತಿ ಆಧರಿಸಿ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ.

ಅಕ್ರಮವಾಗಿ ತಯಾರಾಗುತ್ತಿದ್ದ ಗನ್​ಗಳು ಉತ್ತರ ಭಾರತದಿಂದ ಬೆಂಗಳೂರಿಗೆ ಬರುತ್ತಿದ್ದು, ಪರಪ್ಪನ ಅಗ್ರಹಾರ ಜೈಲಿನಿಂದಲೇ ಪಿಸ್ತೂಲ್‌ಗಳ ಡೀಲಿಂಗ್ ನಡೆಯುತ್ತಿತ್ತು.ಇನ್ನು ಜೈಲಿನಿಂದಲೇ ದಂಧೆ ನಡೆಸುತ್ತಿದ್ದ 2017ರ ಸಂಪಿಗೆಹಳ್ಳಿ ಸುಪಾರಿ ಕೊಲೆ ಕೇಸ್​ನ ಆರೋಪಿ ಫಯಾಜ್ ಉಲ್ಲಾಖಾನ್, ಫೋನ್‌ನಲ್ಲಿಯೇ ಪಿಸ್ತೂಲ್ ಡೀಲಿಂಗ್ ಮಾಡುತ್ತಿದ್ದ.

ಜೈಲಿನೊಳಗಿನವರಿಗೆ ಪೇಮೆಂಟ್ ಆದ ಒಂದೇ ಗಂಟೆಯಲ್ಲಿ ಗನ್ ಕೈಗೆ ಸಿಗುತ್ತಿತ್ತು ಎನ್ನುವ ಮಾಹಿತಿಯ ಆಧಾರದ ಮೇಲೆ ಕದೀರ್ ಮೂಲಕ ಗನ್ ಖರೀದಿ ಮಾಡುವುದಾಗಿ ಪೊಲೀಸರು ಕರೆ ಮಾಡಿದ್ದು, ಫೋನ್ ಮುಖಾಂತರ ಸಂಭಾಷಣೆ ನಡೆಸಿದ ಸಿಟಿ ಮಾರ್ಕೆಟ್ ಪೊಲೀಸರು, ನಂತರ ವ್ಯವಹಾರ ಕುದುರಿಸಿ ಫೋನ್ ಪೇ ಮುಖಾಂತರ ಹಣ ಸಂದಾಯ ಮಾಡಿದ್ದಾರೆ.

ಒಂದು ಲಕ್ಷದಿಂದ 1,25,000 ರೂಪಾಯಿ ಮೊತ್ತದ ವರೆಗೂ ಗನ್ ಮಾರಾಟ ಮಾಡಲಾಗುತ್ತಿತ್ತು. ಇನ್ನು ಈ ಎಲ್ಲಾ ವ್ಯವಹಾರವನ್ನು ಫಯಾಜ್​ ಉಲ್ಲಾಖಾನ್ ಜೈಲಿನಿಂದಲೇ ನಡೆಸುತ್ತಿದ್ದು, ಕಳೆದ 17 ವರ್ಷಗಳಿಂದ ಅಕ್ರಮವಾಗಿ ಗನ್ ಮಾರಾಟ ದಂಧೆ ಮಾಡುತ್ತಿದ್ದ ಎನ್ನುವ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ:ಗನ್ ಮಾಫಿಯಾದಲ್ಲಿ ಸದ್ದು ಮಾಡುತ್ತಿದೆ ಬೆಂಗಳೂರು: ಸಿಟಿ ಪೊಲೀಸರ ರಹಸ್ಯ ಕಾರ್ಯಾಚರಣೆ ವೇಳೆ ಹೊರಬಂತು ಸ್ಪೋಟಕ ಮಾಹಿತಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್