AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ; 84.60 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 84.60 ಲಕ್ಷ ರೂ. ಮೌಲ್ಯದ ಗಾಂಜಾ ಮತ್ತು ಒಂದು ವಾಹನವನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳಾದ ಚಡ್ಡಕೃಷ್ಣನ್ ಅಲಿಯಾಸ್ ಸಂತೋಷ್ ಮತ್ತು ಮೂರ್ತಿ ಆಂಧ್ರದ ವಿಶಾಖಪಟ್ಟಣದಿಂದ ಗಾಂಜಾವನ್ನು ತಂದು ಮಾರುತ್ತಿದ್ದರೆಂಬ ಮಾಹಿತಿ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ; 84.60 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
ಗಾಂಜಾ ಮಾರುತ್ತಿದ್ದ ಇಬ್ಬರು ಬಂಧನ
sandhya thejappa
sandhya thejappa|

Updated on: Apr 14, 2021 | 1:06 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 84.60 ಲಕ್ಷ ರೂ. ಮೌಲ್ಯದ ಗಾಂಜಾ ಮತ್ತು ಒಂದು ವಾಹನವನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳಾದ ಚಡ್ಡಕೃಷ್ಣನ್ ಅಲಿಯಾಸ್ ಸಂತೋಷ್ ಮತ್ತು ಮೂರ್ತಿ ಆಂಧ್ರದ ವಿಶಾಖಪಟ್ಟಣದಿಂದ ಗಾಂಜಾವನ್ನು ತಂದು ಮಾರುತ್ತಿದ್ದರೆಂಬ ಮಾಹಿತಿ ತಿಳಿದುಬಂದಿದೆ.

ಜೂಜಾಟದ ಅಡ್ಡೆಗಳ ಮೇಲೆ ದಾಳಿ ತುಮಕೂರು: ತುಮಕೂರು ಜಿಲ್ಲೆಯ ಜೂಜಾಟದ ಅಡ್ಡೆಗಳ ಮೇಲೆ ಜಿಲ್ಲಾ ಪೊಲೀಸರು ದಾಳಿ ನಡೆಸಿದ್ದಾರೆ. ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ ಜಿಲ್ಲಾ ಪೊಲೀಸರು ಬಂಧಿತರಿಂದ 3,23,452 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ 220 ಜನರನ್ನು ಬಂಧಿಸಿ ಜಿಲ್ಲಾದ್ಯಂತ ಒಟ್ಟು 36 ಪ್ರಕರಣಗಳನ್ನು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿಕೊಂಡಿದ್ದಾರೆ.

ದುಬಾರಿ ಬೈಕ್ ಕಳವು ತಮಿಳುನಾಡು: ಹೊಸೂರಿನ ಮಾರುತಿ ನಗರದಲ್ಲಿ ಏಪ್ರಿಲ್ 11 ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬಾಬು ಎಂಬುವವರಿಗೆ ಸೇರಿದ 2 ಲಕ್ಷ 10 ಸಾವಿರ ಬೆಲೆಯ ರಾಯಲ್ ಎನ್ ಫೀಲ್ಡ್ ಬೈಕ್​ನನ್ನು ಕಳ್ಳನೊಬ್ಬ ಕದ್ದೊಯ್ದಿದ್ದಾನೆ. ಬೈಕ್​ನ ಲಾಕ್ ಮಾಡಿದ್ದರು ಕ್ಷಣ ಮಾತ್ರದಲ್ಲಿ ಬೈಕ್​ನ ಕದ್ದೊಯ್ದಿರುವ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ

ದಾವಣಗೆರೆಯ ರೈತರಿಗೆ ಸೇರಿದ 100ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಪರಾರಿಯಾದ ದುಷ್ಕರ್ಮಿಗಳು

ಜನರು ತಾವಾಗಿಯೇ ರೆಮ್‌ಡೆಸಿವಿರ್ ಕೊಳ್ಳಬಾರದು, ಕೃತಕ ಉಸಿರಾಟ ಹೊಂದಿದ ರೋಗಿಗಳಿಗೆ ವೈದ್ಯರು ನೀಡುವ ಔಷಧಿ ಅದು: ಡಾ. ವಿ.ಕೆ.ಪೌಲ್

(Police arrested two men for selling Ganja in Bangalore)

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್