Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ ಉಡುಪಿನಲ್ಲಿ ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಮ್ಮಿನಿ ಖಾಲಿದ್​ನಿಂದ 33,75,470 ರೂಪಾಯಿ ಮೌಲ್ಯದ 737 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.

ಒಳ ಉಡುಪಿನಲ್ಲಿ ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಅರೆಸ್ಟ್
ಮಂಗಳೂರು ನಿಲ್ದಾಣದಲ್ಲಿ ವಶಪಡಿಸಿಕೊಂಡ ಚಿನ್ನ
Follow us
preethi shettigar
| Updated By: Skanda

Updated on: Mar 13, 2021 | 1:04 PM

ದಕ್ಷಿಣ ಕನ್ನಡ: ಒಳ ಉಡುಪಿನಲ್ಲಿ ಚಿನ್ನ ಸಾಗಣೆ ಮಾಡುತ್ತಿದ್ದ ಕೇರಳದ ಕೊಪ್ಪ ಮೂಲದ ವ್ಯಕ್ತಿಯನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ಮಮ್ಮಿನಿ ಖಾಲಿದ್ ಎಂಬುವ ವ್ಯಕ್ತಿ​ಯನ್ನು ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಮ್ಮಿನಿ ಖಾಲಿದ್​ನಿಂದ 33,75,470 ರೂಪಾಯಿ ಮೌಲ್ಯದ 737 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.

ವಿಜಯಪುರ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ: ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನೂ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ದೊಂಡಿಬಾ ಜರಕ ಆಕಾಶ ಬೋರಕರ, ಯಲ್ಲಪ್ಪ ಕರೆಪ್ಪನವರನ್ನು ಪೊಲೀಸರು ಬಂಧಿಸಿದ್ದಾರೆ.

ganja arrest

ಆರೋಪಿಗಳೊಂದಿಗೆ ಪೊಲೀಸರು

ಸಿಪಿಐ ಸಂಗಮೇಶ ಪಾಲಬಾವಿ, ಪಿಎಸ್ಐ ಆನಂದ ಠಕ್ಕಣನವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 8 ಕೆ.ಜಿ ಗಾಂಜಾ, ಒಂದು ಬೈಕ್ ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೇವನಹಳ್ಳಿ ಏರ್​​ಪೋರ್ಟ್​​ನಲ್ಲಿ ಕಸ್ಟಮರಿ ಕಾರ್ಯಾಚರಣೆ; ದುಬೈನಿಂದ ರಾಡ್, ಸ್ಕ್ರೂನಲ್ಲಿ ತಂದಿದ್ದ 360 ಗ್ರಾಂ ಚಿನ್ನ ಜಪ್ತಿ

ಇದನ್ನೂ ಓದಿ: ದೇವನಹಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರದ ವ್ಯಕ್ತಿ ಬಂಧನ!

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ