AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಪರ ಹೋರಾಟಗಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ..

ಎಸಿಪಿಗಳು  ಆಗಮಿಸಿ ಕೊರಳಿಗೆ ಹಗ್ಗ ಕಟ್ಟಿದ್ದನ್ನು ಬಿಚ್ಚುವಂತೆ  ಮನವಿ ಮಾಡಿದ್ದರು. ಆದರೆ ಇದಕ್ಕೆ ಬಗ್ಗದ ಕನ್ನಡಪರ ಹೋರಾಟಗಾರು ನಾನು ಸತ್ತರು ಪರವಾಗಿಲ್ಲ ಹಗ್ಗ ಕೊಡುವುದಿಲ್ಲ ಹಾಗೂ ಧ್ವಜಸ್ತಂಭ ಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

ಕನ್ನಡ ಪರ ಹೋರಾಟಗಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ..
ಧ್ಜಜಸ್ತಂಭಕ್ಕೆ ಉರುಳು ಹಾಕಿಕೊಂಡ ಕನ್ನಡ ಪರ ಹೋರಾಟಗಾರನನ್ನು ಎಳೆದಾಡಿದ ಪೊಲೀಸರು
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 28, 2020 | 4:59 PM

Share

ಬೆಳಗಾವಿ: ಕನ್ನಡ ಪರ ಹೋರಾಟಗಾರರು ಕನ್ನಡದ ಶಾಲುವಿನಿಂದ ಧ್ವಜಸ್ತಂಭಕ್ಕೆ ಉರುಳು ಹಾಕಿಕೊಂಡು ಕುಳಿತ ಘಟನೆ ಜಿಲ್ಲೆಯ ಮಹಾನಗರ ಪಾಲಿಕೆ ಎದುರು ಕಂಡುಬಂದಿದೆ.

ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಇರಿಸಲು ಕನ್ನಡ ಪರ ಹೋರಾಟಗಾರರು ಮುಂದಾಗಿದ್ದರು. ಧ್ವಜಸ್ತಂಭವನ್ನು ಸ್ಥಳಕ್ಕೆ ತರುತ್ತಿದ್ದಂತೆ ಈ ವಿಷಯ ತಿಳಿದ ಪೊಲೀಸರು ಅಲ್ಲಿಗೆ ಆಗಮಿಸಿ ಧ್ವಜಸ್ತಂಭ ಸ್ಥಾಪನೆ ಮಾಡದಂತೆ ತಡೆದರು. ಆ ಬಳಿಕ  ಕನ್ನಡ ಪರ ಹೋರಾಟಗಾರರು ಅದೇ ಧ್ವಜಸ್ತಂಭಕ್ಕೆ ಕನ್ನಡ ಶಾಲುವಿನಿಂದ ಕೊರಳಿಗೆ ಉರುಳು ಹಾಕಿಕೊಂಡರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪೊಲೀಸರು ಹಾಗೂ ಕನ್ನಡ ಪರ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ ಪ್ರಾರಂಭವಾಯಿತು. ಸದ್ಯದ ಪರಿಸ್ಥಿತಿ ಸುಧಾರಿಸಲು ಇಬ್ಬರು ಎಸಿಪಿಗಳು  ಆಗಮಿಸಿ ಕೊರಳಿಗೆ ಹಗ್ಗ ಕಟ್ಟಿದ್ದನ್ನು ಬಿಚ್ಚುವಂತೆ  ಮನವಿ ಮಾಡಿದರು. ಆದರೆ ಇದಕ್ಕೆ ಬಗ್ಗದ ಕನ್ನಡಪರ ಹೋರಾಟಗಾರು ನಾನು ಸತ್ತರೂ ಪರವಾಗಿಲ್ಲ ಹಗ್ಗ ಕೊಡುವುದಿಲ್ಲ ಹಾಗೂ ಧ್ವಜಸ್ತಂಭ ಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

ಚಪ್ಪಲಿ ತೊಡಿಸಿ ಸನ್ಮಾನ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಕನ್ನಡ ಧ್ವಜ ಹಾರುವವರೆಗೆ ಚಪ್ಪಲಿ ಹಾಕುವುದಿಲ್ಲವೆಂದು ಪ್ರತಿಜ್ಞೆ ಮಾಡಿ, 16 ವರ್ಷಗಳಿಂದ ಬರಿಗಾಲಲ್ಲೇ ಓಡಾಡುತ್ತಿದ್ದ ಕನ್ನಡ ಪರ ಹೋರಾಟಗಾರ್ತಿ ಕಸ್ತೂರಿ ಬಾವಿಗೆ  ಇದೀಗ ಚಪ್ಪಲಿಯನ್ನು ತೊಡಿಸಿ  ಕನ್ನಡ ಪರ ಹೋರಾಟಗಾರರು ಸನ್ಮಾನ ಮಾಡಿದ್ದಾರೆ.

ದುರ್ಗದ ಕೆಎಸ್ಆರ್​ಟಿಸಿ ಚಾಲಕ ನಟರಾಜ್​ ‘ಕನ್ನಡ ರಥ’ ನಿಮಗೂ ಇಷ್ಟವಾದೀತು.. ಬನ್ನೀ ಒಂದ್​ ರೌಂಡ್

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’