Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 11ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ -ಪೊಲೀಸ್ ಆಯುಕ್ತ ಕಮಲ್​ ಪಂತ್​ ವಾರ್ನಿಂಗ್

ರಾತ್ರಿ 11ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ರಾತ್ರಿ 11ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ -ಪೊಲೀಸ್ ಆಯುಕ್ತ ಕಮಲ್​ ಪಂತ್​ ವಾರ್ನಿಂಗ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
Follow us
KUSHAL V
|

Updated on:Dec 24, 2020 | 1:14 PM

ಬೆಂಗಳೂರು: ರಾತ್ರಿ 11ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಆಯುಕ್ತರು ನೀಡಿದ ವಿವಿರಗಳು ಹೀಗಿದೆ.

1. ನೈಟ್ ಕರ್ಫ್ಯೂ ಅವಧಿಯಲ್ಲಿ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ 2. ಗೂಡ್ಸ್ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ 3. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ವಿನಾಯಿತಿ ಇದೆ. ಆದರೆ ಕೊವಿಡ್ ನಿಯಮ ಕಡ್ಡಾಯವಾಗಿ ಪಾಲಿಸಬೇಕು 4. ರೈಲು, ಏರ್‌ಪೋರ್ಟ್‌ಗಳಲ್ಲಿ ನಿಬಂಧನೆಗಳು ಇರುವುದಿಲ್ಲ. ಜೊತೆಗೆ, ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ವಿನಾಯಿತಿ ನೀಡಲಾಗಿದೆ. 5. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ವಿನಾಯಿತಿ ನೀಡಲಾಗಿದೆ. ಉಳಿದಂತೆ ಬೇರೆ ಯಾರೇ ಹೊರಬಂದರೂ ಕಾನೂನು ಕ್ರಮ ಜರುಗಿಸಲಾಗುವುದು. NDMA ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು 6. ಫ್ಲೈಓವರ್‌ಗಳು ಸಂಪೂರ್ಣ ಬಂದ್ ಆಗಲಿದೆ. ಜೊತೆಗೆ, ನಗರದ ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಇರಲಿದೆ. ನಗರದಾದ್ಯಂತ ಸಂಪೂರ್ಣ ಬಂದೋಬಸ್ತ್ ಜಾರಿಯಾಗಲಿದೆ. ಯಾರೂ ಅನಗತ್ಯವಾಗಿ ಓಡಾಡುವಂತಿಲ್ಲ 7. ಸಾರ್ವಜನಿಕವಾಗಿ ಎಲ್ಲೂ ಹೊಸ ವರ್ಷ ಆಚರಿಸುವಂತಿಲ್ಲ. ತಾವಿರುವ ಸ್ಥಳದಲ್ಲೇ ನಿಯಮ ಪಾಲಿಸಿ ಹೊಸ ವರ್ಷಾಚರಣೆ ಮಾಡಬಹುದು 8. ರಾತ್ರಿ 11 ಗಂಟೆಗೂ ಮುಂಚಿತವಾಗಿ ಎಲ್ಲಾ ಬಂದ್ ಆಗಬೇಕು. ಹೋಟೆಲ್‌ಗಳು, ಪಬ್‌ಗಳು ಎಲ್ಲವೂ ಬಂದ್ ಆಗಬೇಕು 9. ಪ್ರತಿ ವರ್ಷದಂತೆ ಹೊಸ ವರ್ಷ ಆಚರಣೆಗೆ ಅವಕಾಶವಿಲ್ಲ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಆಚರಣೆಗೆ ಅವಕಾಶವಿಲ್ಲ 10. ನಿಯಮ ಉಲ್ಲಂಘಿಸಿ ಆಚರಣೆ ಮಾಡಿದರೆ ಕೇಸ್ ಹಾಕ್ತೇವೆ. ನೈಟ್ ಕರ್ಫ್ಯೂ ವೇಳೆ ವಿನಾಯಿತಿ ಇರುವ ವಾಹನಗಳು ಓಡಾಟ ನಡೆಸಬಹುದು. ಅನಗತ್ಯವಾಗಿ ಹೊರಗೆ ಬಂದರೆ ವಾಹನ ಸೀಜ್ ಮಾಡಲಾಗುವುದು.

ನಮ್ಮದೇನೂ ವೈಯಕ್ತಿಕ ಪ್ರತಿಷ್ಠೆ ಅಲ್ಲ.. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡ್ತಿದ್ದೇವೆ -ಸುರೇಶ್​ ಕುಮಾರ್​

Published On - 1:00 pm, Thu, 24 December 20

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್