AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 11ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ -ಪೊಲೀಸ್ ಆಯುಕ್ತ ಕಮಲ್​ ಪಂತ್​ ವಾರ್ನಿಂಗ್

ರಾತ್ರಿ 11ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ರಾತ್ರಿ 11ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ -ಪೊಲೀಸ್ ಆಯುಕ್ತ ಕಮಲ್​ ಪಂತ್​ ವಾರ್ನಿಂಗ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
KUSHAL V
|

Updated on:Dec 24, 2020 | 1:14 PM

Share

ಬೆಂಗಳೂರು: ರಾತ್ರಿ 11ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಆಯುಕ್ತರು ನೀಡಿದ ವಿವಿರಗಳು ಹೀಗಿದೆ.

1. ನೈಟ್ ಕರ್ಫ್ಯೂ ಅವಧಿಯಲ್ಲಿ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ 2. ಗೂಡ್ಸ್ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ 3. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ವಿನಾಯಿತಿ ಇದೆ. ಆದರೆ ಕೊವಿಡ್ ನಿಯಮ ಕಡ್ಡಾಯವಾಗಿ ಪಾಲಿಸಬೇಕು 4. ರೈಲು, ಏರ್‌ಪೋರ್ಟ್‌ಗಳಲ್ಲಿ ನಿಬಂಧನೆಗಳು ಇರುವುದಿಲ್ಲ. ಜೊತೆಗೆ, ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ವಿನಾಯಿತಿ ನೀಡಲಾಗಿದೆ. 5. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ವಿನಾಯಿತಿ ನೀಡಲಾಗಿದೆ. ಉಳಿದಂತೆ ಬೇರೆ ಯಾರೇ ಹೊರಬಂದರೂ ಕಾನೂನು ಕ್ರಮ ಜರುಗಿಸಲಾಗುವುದು. NDMA ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು 6. ಫ್ಲೈಓವರ್‌ಗಳು ಸಂಪೂರ್ಣ ಬಂದ್ ಆಗಲಿದೆ. ಜೊತೆಗೆ, ನಗರದ ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಇರಲಿದೆ. ನಗರದಾದ್ಯಂತ ಸಂಪೂರ್ಣ ಬಂದೋಬಸ್ತ್ ಜಾರಿಯಾಗಲಿದೆ. ಯಾರೂ ಅನಗತ್ಯವಾಗಿ ಓಡಾಡುವಂತಿಲ್ಲ 7. ಸಾರ್ವಜನಿಕವಾಗಿ ಎಲ್ಲೂ ಹೊಸ ವರ್ಷ ಆಚರಿಸುವಂತಿಲ್ಲ. ತಾವಿರುವ ಸ್ಥಳದಲ್ಲೇ ನಿಯಮ ಪಾಲಿಸಿ ಹೊಸ ವರ್ಷಾಚರಣೆ ಮಾಡಬಹುದು 8. ರಾತ್ರಿ 11 ಗಂಟೆಗೂ ಮುಂಚಿತವಾಗಿ ಎಲ್ಲಾ ಬಂದ್ ಆಗಬೇಕು. ಹೋಟೆಲ್‌ಗಳು, ಪಬ್‌ಗಳು ಎಲ್ಲವೂ ಬಂದ್ ಆಗಬೇಕು 9. ಪ್ರತಿ ವರ್ಷದಂತೆ ಹೊಸ ವರ್ಷ ಆಚರಣೆಗೆ ಅವಕಾಶವಿಲ್ಲ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಆಚರಣೆಗೆ ಅವಕಾಶವಿಲ್ಲ 10. ನಿಯಮ ಉಲ್ಲಂಘಿಸಿ ಆಚರಣೆ ಮಾಡಿದರೆ ಕೇಸ್ ಹಾಕ್ತೇವೆ. ನೈಟ್ ಕರ್ಫ್ಯೂ ವೇಳೆ ವಿನಾಯಿತಿ ಇರುವ ವಾಹನಗಳು ಓಡಾಟ ನಡೆಸಬಹುದು. ಅನಗತ್ಯವಾಗಿ ಹೊರಗೆ ಬಂದರೆ ವಾಹನ ಸೀಜ್ ಮಾಡಲಾಗುವುದು.

ನಮ್ಮದೇನೂ ವೈಯಕ್ತಿಕ ಪ್ರತಿಷ್ಠೆ ಅಲ್ಲ.. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡ್ತಿದ್ದೇವೆ -ಸುರೇಶ್​ ಕುಮಾರ್​

Published On - 1:00 pm, Thu, 24 December 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ