AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿ ಬದಲು ಎಕ್ಸಾಂ ಬರೆಯಲು ಬಂದ ಪೇದೆ ಲಾಕ್​

ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್​ಸ್ಟೇಬಲ್​ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ. ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್​ ಠಾಣೆಯ ಕಾನ್​ಸ್ಟೇಬಲ್​ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿ ಬದಲು ಎಕ್ಸಾಂ ಬರೆಯಲು ಬಂದ ಪೇದೆ ಲಾಕ್​
KUSHAL V
|

Updated on: Nov 22, 2020 | 5:34 PM

Share

ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್​ಸ್ಟೇಬಲ್​ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ.

ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್​ ಠಾಣೆಯ ಕಾನ್​ಸ್ಟೇಬಲ್​ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್