AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿ ಬದಲು ಎಕ್ಸಾಂ ಬರೆಯಲು ಬಂದ ಪೇದೆ ಲಾಕ್​

ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್​ಸ್ಟೇಬಲ್​ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ. ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್​ ಠಾಣೆಯ ಕಾನ್​ಸ್ಟೇಬಲ್​ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿ ಬದಲು ಎಕ್ಸಾಂ ಬರೆಯಲು ಬಂದ ಪೇದೆ ಲಾಕ್​
KUSHAL V
|

Updated on: Nov 22, 2020 | 5:34 PM

Share

ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್​ಸ್ಟೇಬಲ್​ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ.

ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್​ ಠಾಣೆಯ ಕಾನ್​ಸ್ಟೇಬಲ್​ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?