AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿ ಬದಲು ಎಕ್ಸಾಂ ಬರೆಯಲು ಬಂದ ಪೇದೆ ಲಾಕ್​

ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್​ಸ್ಟೇಬಲ್​ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ. ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್​ ಠಾಣೆಯ ಕಾನ್​ಸ್ಟೇಬಲ್​ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿ ಬದಲು ಎಕ್ಸಾಂ ಬರೆಯಲು ಬಂದ ಪೇದೆ ಲಾಕ್​
KUSHAL V
|

Updated on: Nov 22, 2020 | 5:34 PM

Share

ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್​ಸ್ಟೇಬಲ್​ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ.

ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್​ ಠಾಣೆಯ ಕಾನ್​ಸ್ಟೇಬಲ್​ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು