AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣೆ ನೀಡುವ ಪೊಲೀಸರ ಮೇಲೆ ಮಂಗಳೂರಲ್ಲಿ ನಡೆಯಿತು ತಲ್ವಾರ್​ನಿಂದ ದಾಳಿ

ಮುಖ್ಯ ಕಾನ್​ಸ್ಟೇಬಲ್ ಗಣೇಶ್​ ಹಾಗೂ ಮಹಿಳಾ ಕಾನ್​​ಸ್ಟೇಬಲ್​ಗಳು ಕೆಲಸಕ್ಕೆ ಹಾಜರಾಗಿದ್ದರು. ಈ ವೇಳೆ ದುಷ್ಕರ್ಮಿ ಇವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಬಂದರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗಣೇಶ್‌ಗೆ ಗಾಯಗಳಾಗಿವೆ.

ರಕ್ಷಣೆ ನೀಡುವ ಪೊಲೀಸರ ಮೇಲೆ ಮಂಗಳೂರಲ್ಲಿ ನಡೆಯಿತು ತಲ್ವಾರ್​ನಿಂದ ದಾಳಿ
ಘಟನೆ ನಡೆದ ಸ್ಥಳ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 16, 2020 | 6:41 PM

ಮಂಗಳೂರು: ಪೊಲೀಸರನ್ನು ಕಂಡರೆ ಬಹುತೇಕರು ಭಯ ಬೀಳುತ್ತಾರೆ. ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ಕಂಡಾಕ್ಷಣ ಒಮ್ಮೆ ಭಯವಾಗೋದು ಸಾಮಾನ್ಯ. ಅದರಲ್ಲೂ ಕಳ್ಳರು, ದುಷ್ಕರ್ಮಿಗಳಿಗಂತೂ ಪೊಲೀಸರನ್ನು ಕಂಡರೆ ನಡುಕ ಹುಟ್ಟಿಬಿಡುತ್ತದೆ. ಆದರೆ, ದಕ್ಷಿಣ ಕನ್ನಡದಲ್ಲಿ ದುಷ್ಕರ್ಮಿಯೋರ್ವ ಹಾಡ ಹಗಲೇ ಪೊಲೀಸರ ಮೇಲೆ ತಲ್ವಾರ್​ನಿಂದ ದಾಳಿ ನಡೆಸಿದ್ದಾನೆ!

ಮಂಗಳೂರಿನ ರಥಬೀದಿಯ ನ್ಯೂಚಿತ್ರ ಟಾಕೀಸ್ ಬಳಿ ಈ ಘಟನೆ ನಡೆದಿದೆ. ​ಇಂದು ಮುಂಜಾನೆ ಮುಖ್ಯ ಕಾನ್​ಸ್ಟೇಬಲ್ ಗಣೇಶ್​ ಹಾಗೂ ಮಹಿಳಾ ಕಾನ್​​ಸ್ಟೇಬಲ್​ಗಳು ಕೆಲಸಕ್ಕೆ ಹಾಜರಾಗಿದ್ದರು. ಈ ವೇಳೆ ದುಷ್ಕರ್ಮಿ ಇವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಬಂದರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗಣೇಶ್‌ಗೆ ಗಾಯಗಳಾಗಿವೆ.

ಗಣೇಶ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಣ್ಣಪುಟ್ಟ ಗಾಯ ಮಾತ್ರ ಆಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಿಳಾ ಕಾನ್ಸ್​ಟೇಬಲ್​ಗಳಿಗೆ ಯಾವುದೇ ತೊಂದರೆ ಉಂಟಾಗಿಲ್ಲ.

ತಲ್ವಾರ್‌ನಿಂದ ಹಲ್ಲೆಗೈದು ಪರಾರಿಯಾಗಿರುವ ದುಷ್ಕರ್ಮಿ ಯಾರೆಂಬುದು ಇನ್ನೂ ಪತ್ತೆ ಆಗಿಲ್ಲ. ಇವರ ಶೋಧಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಸ್ಥಳೀಯ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಂದಹಾಗೆ, ಪೊಲೀಸರ ಮೇಲೆ ಹಲ್ಲೆ ನಡೆಸೋಕೆ ಕಾರಣ ಏನು ಎನ್ನುವ ವಿಚಾರ ಕೂಡ ಇನ್ನೂ ಬಹಿರಂಗವಾಗಿಲ್ಲ.

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ

Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ