AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Ravi: ಟೂಲ್​ ಕಿಟ್​ ಪ್ರಕರಣ; ಐದು ದಿನ ಪೊಲೀಸ್​ ಕಸ್ಟಡಿಗೆ ದಿಶಾ ರವಿ

ಬೆಂಗಳೂರಿಗೆ ಬಂದಿದ್ದ ದೆಹಲಿ ಪೊಲೀಸರು ಸೋಲದೇವನಹಳ್ಳಿಯಲ್ಲಿರುವ ದಿಶಾ ರವಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರು. ನಂತರ ಅವರನ್ನು ನೇರವಾಗಿ ದೆಹಲಿಗೆ ಕೊಂಡೊಯ್ಯಲಾಗಿತ್ತು.

Disha Ravi: ಟೂಲ್​ ಕಿಟ್​ ಪ್ರಕರಣ; ಐದು ದಿನ ಪೊಲೀಸ್​ ಕಸ್ಟಡಿಗೆ ದಿಶಾ ರವಿ
ದಿಶಾ ರವಿ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Feb 14, 2021 | 4:03 PM

Share

ದೆಹಲಿ: ರೈತರ ಹೋರಾಟಕ್ಕೆ ಸಂಬಂಧಿಸಿ ಪರಿಸರವಾದಿ ಗ್ರೇಟ್​ ಥನ್​ಬರ್ಗ್​ ಹಂಚಿಕೊಂಡಿದ್ದ ಟೂಲ್​ ಕಿಟ್​ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮೂಲದ ಪರಿಸರವಾದಿ ದಿಶಾ ರವಿ ಅವರನ್ನು ಪೊಲೀಸರು ಬಂಧಿಸಿ ದೆಹಲಿಯ ಪಟಿಯಾಲ ಹೌಸ್​ ಕೋರ್ಟ್​ ಎದುರು ಹಾಜರು ಪಡಿಸಿದ್ದಾರೆ. ಈ ವೇಳೆ ಕೋರ್ಟ್​ ದಿಶಾ ಅವರನ್ನು ಐದು ದಿನ ಪೊಲೀಸ್​ ಕಸ್ಟಡಿಗೆ ನೀಡಿದೆ.

ಕ್ರಿಯೇಟರ್ಸ್ ಆಫ್ ಟೂಲ್ ಕಿಟ್ ವಿರುದ್ಧ ದೆಹಲಿ ಪ್ರಕರಣ ದಾಖಲಿಸಿಕೊಂಡಿದ್ದರು. ವಿಚಾರದ ತನಿಖೆ ವೇಳೆ ದಿಶಾ ಹೆಸರು ಬೆಳಕಿಗೆ ಬಂದಿತ್ತು. ಹೀಗಾಗಿ, ಬೆಂಗಳೂರಿಗೆ ಬಂದಿದ್ದ ದೆಹಲಿ ಪೊಲೀಸರು ಸೋಲದೇವನಹಳ್ಳಿಯಲ್ಲಿರುವ ದಿಶಾ ರವಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದರು. ನಂತರ ಅವರನ್ನು ನೇರವಾಗಿ ದೆಹಲಿಗೆ ಕೊಂಡೊಯ್ದು ಪಟಿಯಾಲ ಹೌಸ್​ ಕೋರ್ಟ್ ಎದುರು ಹಾಜರುಪಡಿಸಿದ್ದರು.

ದಿಶಾ ರವಿ, ಬೆಂಗಳೂರಿನ ಪ್ರತಿಷ್ಠಿತ ಮಹಿಳಾ ಕಾಲೇಜುಗಳಲ್ಲಿ ಒಂದಾಗಿರುವ ಮೌಂಟ್​ ಕಾರ್ಮಲ್​ ವಿದ್ಯಾರ್ಥಿನಿ ಆಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ದಿಶಾ ರವಿ ವಿರುದ್ಧ ದೇಶದ್ರೋಹ, ಅಪರಾಧ ಒಳಸಂಚು ಸೇರಿದಂತೆ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿವೆ. ಖಲಿಸ್ತಾನಿ ಗುಂಪಿನ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಎಂದು ಕರೆದುಕೊಳ್ಳುವ ಸಂಘಟನೆ ಈ ಟೂಲ್​ಕಿಟ್ ಸೃಷ್ಟಿಸಿದೆ ಎಂದು ಈ ಹಿಂದೆ ದೆಹಲಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಇದನ್ನು ಪ್ರಸಾರ ಮಾಡಿರುವ ಆರೋಪ ದಿಶಾ ಮೇಲಿದೆ.

ಇದನ್ನೂ ಓದಿ: ಬೆಂಗಳೂರಿನ ಯುವ ಹವಾಮಾನ ಹೋರಾಟಗಾರ್ತಿ ಬಂಧನ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!