AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರು: ಮಸೀದಿಯಲ್ಲಿ ಧ್ವನಿವರ್ಧಕ ಬಳಸುವ ಕುರಿತಾಗಿ ಪೊಲೀಸ್ ಮಹಾನಿರ್ದೇಶಕರು ಗುರುವಾರ ಸಂಜೆ ಹೊರಡಿಸಿದ ಸುತ್ತೋಲೆ ವಿವಾದ ಹುಟ್ಟಿಸಿದೆ. ಮುಸ್ಲಿಂ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೆಯೇ ಈಗ ಪೊಲೀಸ್ ಇಲಾಖೆ ಸ್ಪಷ್ಟೀಕರಣ ನೀಡಿದೆ. ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇಂಥ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಪೊಲೀಸ್ ಮಹಾನಿರ್ದೇಶಕರಿಗೆ ಗೊತ್ತಿಲ್ಲದೇ ಅವರ ಕಚೇರಿಯ ಸಿಬ್ಬಂದಿಯೊಬ್ಬ ಈ ಸುತ್ತೋಲೆಯನ್ನು ಹೊರಡಿಸಿದ್ದಾನೆ. ಪೊಲೀಸ್ ಇಲಾಖೆ ಇಂಥ ಯಾವ ಸುತ್ತೋಲೆಯನ್ನು ಹೊರಡಿಸಿಲ್ಲ. ಈ ಕುರಿತು ಪೊಲೀಸ್ ಇಲಾಖೆ ಆಂತರಿಕ ತನಿಖೆಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು […]

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ
ಲೌಡ್​ಸ್ಪೀಕರ್​​​ (ಸಂಗ್ರಹ ಚಿತ್ರ)
KUSHAL V
|

Updated on: Nov 06, 2020 | 1:34 PM

Share

ಬೆಂಗಳೂರು: ಮಸೀದಿಯಲ್ಲಿ ಧ್ವನಿವರ್ಧಕ ಬಳಸುವ ಕುರಿತಾಗಿ ಪೊಲೀಸ್ ಮಹಾನಿರ್ದೇಶಕರು ಗುರುವಾರ ಸಂಜೆ ಹೊರಡಿಸಿದ ಸುತ್ತೋಲೆ ವಿವಾದ ಹುಟ್ಟಿಸಿದೆ. ಮುಸ್ಲಿಂ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೆಯೇ ಈಗ ಪೊಲೀಸ್ ಇಲಾಖೆ ಸ್ಪಷ್ಟೀಕರಣ ನೀಡಿದೆ.

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇಂಥ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಪೊಲೀಸ್ ಮಹಾನಿರ್ದೇಶಕರಿಗೆ ಗೊತ್ತಿಲ್ಲದೇ ಅವರ ಕಚೇರಿಯ ಸಿಬ್ಬಂದಿಯೊಬ್ಬ ಈ ಸುತ್ತೋಲೆಯನ್ನು ಹೊರಡಿಸಿದ್ದಾನೆ. ಪೊಲೀಸ್ ಇಲಾಖೆ ಇಂಥ ಯಾವ ಸುತ್ತೋಲೆಯನ್ನು ಹೊರಡಿಸಿಲ್ಲ. ಈ ಕುರಿತು ಪೊಲೀಸ್ ಇಲಾಖೆ ಆಂತರಿಕ ತನಿಖೆಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಬರುವ ಇಂಥ ವಿಚಾರಗಳಿಗೆ ಪ್ರತಿಕ್ರಿಯಿಸಬಾರದು ಎಂದು ಇಲಾಖೆ ವಿನಂತಿ ಮಾಡಿದೆ.

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​