AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರು: ಮಸೀದಿಯಲ್ಲಿ ಧ್ವನಿವರ್ಧಕ ಬಳಸುವ ಕುರಿತಾಗಿ ಪೊಲೀಸ್ ಮಹಾನಿರ್ದೇಶಕರು ಗುರುವಾರ ಸಂಜೆ ಹೊರಡಿಸಿದ ಸುತ್ತೋಲೆ ವಿವಾದ ಹುಟ್ಟಿಸಿದೆ. ಮುಸ್ಲಿಂ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೆಯೇ ಈಗ ಪೊಲೀಸ್ ಇಲಾಖೆ ಸ್ಪಷ್ಟೀಕರಣ ನೀಡಿದೆ. ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇಂಥ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಪೊಲೀಸ್ ಮಹಾನಿರ್ದೇಶಕರಿಗೆ ಗೊತ್ತಿಲ್ಲದೇ ಅವರ ಕಚೇರಿಯ ಸಿಬ್ಬಂದಿಯೊಬ್ಬ ಈ ಸುತ್ತೋಲೆಯನ್ನು ಹೊರಡಿಸಿದ್ದಾನೆ. ಪೊಲೀಸ್ ಇಲಾಖೆ ಇಂಥ ಯಾವ ಸುತ್ತೋಲೆಯನ್ನು ಹೊರಡಿಸಿಲ್ಲ. ಈ ಕುರಿತು ಪೊಲೀಸ್ ಇಲಾಖೆ ಆಂತರಿಕ ತನಿಖೆಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು […]

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ
ಲೌಡ್​ಸ್ಪೀಕರ್​​​ (ಸಂಗ್ರಹ ಚಿತ್ರ)
KUSHAL V
|

Updated on: Nov 06, 2020 | 1:34 PM

Share

ಬೆಂಗಳೂರು: ಮಸೀದಿಯಲ್ಲಿ ಧ್ವನಿವರ್ಧಕ ಬಳಸುವ ಕುರಿತಾಗಿ ಪೊಲೀಸ್ ಮಹಾನಿರ್ದೇಶಕರು ಗುರುವಾರ ಸಂಜೆ ಹೊರಡಿಸಿದ ಸುತ್ತೋಲೆ ವಿವಾದ ಹುಟ್ಟಿಸಿದೆ. ಮುಸ್ಲಿಂ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೆಯೇ ಈಗ ಪೊಲೀಸ್ ಇಲಾಖೆ ಸ್ಪಷ್ಟೀಕರಣ ನೀಡಿದೆ.

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇಂಥ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಪೊಲೀಸ್ ಮಹಾನಿರ್ದೇಶಕರಿಗೆ ಗೊತ್ತಿಲ್ಲದೇ ಅವರ ಕಚೇರಿಯ ಸಿಬ್ಬಂದಿಯೊಬ್ಬ ಈ ಸುತ್ತೋಲೆಯನ್ನು ಹೊರಡಿಸಿದ್ದಾನೆ. ಪೊಲೀಸ್ ಇಲಾಖೆ ಇಂಥ ಯಾವ ಸುತ್ತೋಲೆಯನ್ನು ಹೊರಡಿಸಿಲ್ಲ. ಈ ಕುರಿತು ಪೊಲೀಸ್ ಇಲಾಖೆ ಆಂತರಿಕ ತನಿಖೆಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಬರುವ ಇಂಥ ವಿಚಾರಗಳಿಗೆ ಪ್ರತಿಕ್ರಿಯಿಸಬಾರದು ಎಂದು ಇಲಾಖೆ ವಿನಂತಿ ಮಾಡಿದೆ.

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್