AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಪಿಂಗ್​ಗೆ ಪೊಲೀಸ್ ಇಲಾಖೆ ವಾಹನ ಬಳಕೆ ಆರೋಪ.. ಸಾರ್ವಜನಿಕರಿಂದ ಆಕ್ರೋಶ

KA 11, G594ನ ಪೊಲೀಸ್ ವಾಹನದಲ್ಲಿ ನಾಲ್ವರು ಮಹಿಳೆಯರು ಹಬ್ಬದ ಶಾಪಿಂಗ್​​ಗೆ ಬಳಕೆ ಮಾಡಿಕೊಂಡಿದ್ದಾರಂತೆ. ಮಂಡ್ಯದ ವಿವಿಧೆಡೆ ಬಟ್ಟೆ ಶೋರೂಂ, ಫ್ಯಾನ್ಸಿ ಸ್ಟೋರ್​ಗೆ ಪೊಲೀಸ್ ವಾಹನದಲ್ಲೇ ಮಹಿಳೆಯರು ಸುತ್ತಾಡಿದ್ದಾರೆ. ಅಲ್ಲದೆ ಚಾಲಕನನ್ನು ಕೆಲಸದಾಳಂತೆ ಬಳಕೆ ಮಾಡಿಕೊಂಡಿದ್ದಾರೆ.

ಶಾಪಿಂಗ್​ಗೆ ಪೊಲೀಸ್ ಇಲಾಖೆ ವಾಹನ ಬಳಕೆ ಆರೋಪ.. ಸಾರ್ವಜನಿಕರಿಂದ ಆಕ್ರೋಶ
ಪೊಲೀಸ್ ಇಲಾಖೆ ವಾಹನಕ್ಕೆ ಶಾಪಿಂಗ್ ಮಾಡಿದ ವಸ್ತುಗಳನ್ನು ತುಂಬುತ್ತಿರುವ ಚಾಲಕ
ಆಯೇಷಾ ಬಾನು
| Edited By: |

Updated on: Jan 15, 2021 | 10:24 AM

Share

ಮಂಡ್ಯ: ಅಧಿಕಾರಿಯ ಕುಟುಂಬಸ್ಥರು ಖಾಸಗಿ ಕೆಲಸಕ್ಕೆ ಪೊಲೀಸ್​ ಇಲಾಖೆ ವಾಹನ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಮಂಡ್ಯ ನಗರದಲ್ಲಿ ಅಧಿಕಾರಿಯೊಬ್ಬರ ಕುಟುಂಬಸ್ಥರು ಪೊಲೀಸ್ ಇಲಾಖೆಯ ವಾಹನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರಂತೆ.

KA 11, G594ನ ಪೊಲೀಸ್ ವಾಹನದಲ್ಲಿ ನಾಲ್ವರು ಮಹಿಳೆಯರು ಹಬ್ಬದ ಶಾಪಿಂಗ್​​ಗೆ ಬಳಕೆ ಮಾಡಿಕೊಂಡಿದ್ದಾರಂತೆ. ಮಂಡ್ಯದ ವಿವಿಧೆಡೆ ಬಟ್ಟೆ ಶೋರೂಂ, ಫ್ಯಾನ್ಸಿ ಸ್ಟೋರ್​ಗೆ ಪೊಲೀಸ್ ವಾಹನದಲ್ಲೇ ಮಹಿಳೆಯರು ಸುತ್ತಾಡಿದ್ದಾರೆ. ಅಲ್ಲದೆ ಚಾಲಕನನ್ನು ಕೆಲಸದಾಳಂತೆ ಬಳಕೆ ಮಾಡಿಕೊಂಡಿದ್ದಾರೆ.

ಮಹಿಳೆಯರು ಖರೀದಿಸಿದ್ದ ವಸ್ತುಗಳನ್ನು ಚಾಲಕನೇ ಶೋರೂಂನಿಂದ ತಂದು ವಾಹನದಲ್ಲಿ ಇರಿಸಿದ್ದಾನೆ. ಸರ್ಕಾರಿ ಸೇವಾ ನಿಷ್ಠೆಯ ಜೊತೆಗೆ ಅಧಿಕಾರಿಯ ಕುಟುಂಬಸ್ಥರಿಗೂ ಕೆಲಸ ಮಾಡುವಂತ ಪರಿಸ್ಥಿತಿ ಚಾಲಕನದ್ದಾಗಿದೆ. ಈ ರೀತಿ ಸರ್ಕಾರಿ ವಾಹನವನ್ನು ತನ್ನ ಖಾಸಗಿ ಕೆಲಸಕ್ಕೆ ದುರ್ಬಳಕೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್​ಡೌನ್ ಸಮಯದಲ್ಲಿ ಪೊಲೀಸ್ ವಾಹನ ದುರ್ಬಳಕೆ, PSI ಸಸ್ಪೆಂಡ್​

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ