AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಪಿಂಗ್​ಗೆ ಪೊಲೀಸ್ ಇಲಾಖೆ ವಾಹನ ಬಳಕೆ ಆರೋಪ.. ಸಾರ್ವಜನಿಕರಿಂದ ಆಕ್ರೋಶ

KA 11, G594ನ ಪೊಲೀಸ್ ವಾಹನದಲ್ಲಿ ನಾಲ್ವರು ಮಹಿಳೆಯರು ಹಬ್ಬದ ಶಾಪಿಂಗ್​​ಗೆ ಬಳಕೆ ಮಾಡಿಕೊಂಡಿದ್ದಾರಂತೆ. ಮಂಡ್ಯದ ವಿವಿಧೆಡೆ ಬಟ್ಟೆ ಶೋರೂಂ, ಫ್ಯಾನ್ಸಿ ಸ್ಟೋರ್​ಗೆ ಪೊಲೀಸ್ ವಾಹನದಲ್ಲೇ ಮಹಿಳೆಯರು ಸುತ್ತಾಡಿದ್ದಾರೆ. ಅಲ್ಲದೆ ಚಾಲಕನನ್ನು ಕೆಲಸದಾಳಂತೆ ಬಳಕೆ ಮಾಡಿಕೊಂಡಿದ್ದಾರೆ.

ಶಾಪಿಂಗ್​ಗೆ ಪೊಲೀಸ್ ಇಲಾಖೆ ವಾಹನ ಬಳಕೆ ಆರೋಪ.. ಸಾರ್ವಜನಿಕರಿಂದ ಆಕ್ರೋಶ
ಪೊಲೀಸ್ ಇಲಾಖೆ ವಾಹನಕ್ಕೆ ಶಾಪಿಂಗ್ ಮಾಡಿದ ವಸ್ತುಗಳನ್ನು ತುಂಬುತ್ತಿರುವ ಚಾಲಕ
ಆಯೇಷಾ ಬಾನು
| Edited By: |

Updated on: Jan 15, 2021 | 10:24 AM

Share

ಮಂಡ್ಯ: ಅಧಿಕಾರಿಯ ಕುಟುಂಬಸ್ಥರು ಖಾಸಗಿ ಕೆಲಸಕ್ಕೆ ಪೊಲೀಸ್​ ಇಲಾಖೆ ವಾಹನ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಮಂಡ್ಯ ನಗರದಲ್ಲಿ ಅಧಿಕಾರಿಯೊಬ್ಬರ ಕುಟುಂಬಸ್ಥರು ಪೊಲೀಸ್ ಇಲಾಖೆಯ ವಾಹನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರಂತೆ.

KA 11, G594ನ ಪೊಲೀಸ್ ವಾಹನದಲ್ಲಿ ನಾಲ್ವರು ಮಹಿಳೆಯರು ಹಬ್ಬದ ಶಾಪಿಂಗ್​​ಗೆ ಬಳಕೆ ಮಾಡಿಕೊಂಡಿದ್ದಾರಂತೆ. ಮಂಡ್ಯದ ವಿವಿಧೆಡೆ ಬಟ್ಟೆ ಶೋರೂಂ, ಫ್ಯಾನ್ಸಿ ಸ್ಟೋರ್​ಗೆ ಪೊಲೀಸ್ ವಾಹನದಲ್ಲೇ ಮಹಿಳೆಯರು ಸುತ್ತಾಡಿದ್ದಾರೆ. ಅಲ್ಲದೆ ಚಾಲಕನನ್ನು ಕೆಲಸದಾಳಂತೆ ಬಳಕೆ ಮಾಡಿಕೊಂಡಿದ್ದಾರೆ.

ಮಹಿಳೆಯರು ಖರೀದಿಸಿದ್ದ ವಸ್ತುಗಳನ್ನು ಚಾಲಕನೇ ಶೋರೂಂನಿಂದ ತಂದು ವಾಹನದಲ್ಲಿ ಇರಿಸಿದ್ದಾನೆ. ಸರ್ಕಾರಿ ಸೇವಾ ನಿಷ್ಠೆಯ ಜೊತೆಗೆ ಅಧಿಕಾರಿಯ ಕುಟುಂಬಸ್ಥರಿಗೂ ಕೆಲಸ ಮಾಡುವಂತ ಪರಿಸ್ಥಿತಿ ಚಾಲಕನದ್ದಾಗಿದೆ. ಈ ರೀತಿ ಸರ್ಕಾರಿ ವಾಹನವನ್ನು ತನ್ನ ಖಾಸಗಿ ಕೆಲಸಕ್ಕೆ ದುರ್ಬಳಕೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್​ಡೌನ್ ಸಮಯದಲ್ಲಿ ಪೊಲೀಸ್ ವಾಹನ ದುರ್ಬಳಕೆ, PSI ಸಸ್ಪೆಂಡ್​

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ