AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಪಿಂಗ್​ಗೆ ಪೊಲೀಸ್ ಇಲಾಖೆ ವಾಹನ ಬಳಕೆ ಆರೋಪ.. ಸಾರ್ವಜನಿಕರಿಂದ ಆಕ್ರೋಶ

KA 11, G594ನ ಪೊಲೀಸ್ ವಾಹನದಲ್ಲಿ ನಾಲ್ವರು ಮಹಿಳೆಯರು ಹಬ್ಬದ ಶಾಪಿಂಗ್​​ಗೆ ಬಳಕೆ ಮಾಡಿಕೊಂಡಿದ್ದಾರಂತೆ. ಮಂಡ್ಯದ ವಿವಿಧೆಡೆ ಬಟ್ಟೆ ಶೋರೂಂ, ಫ್ಯಾನ್ಸಿ ಸ್ಟೋರ್​ಗೆ ಪೊಲೀಸ್ ವಾಹನದಲ್ಲೇ ಮಹಿಳೆಯರು ಸುತ್ತಾಡಿದ್ದಾರೆ. ಅಲ್ಲದೆ ಚಾಲಕನನ್ನು ಕೆಲಸದಾಳಂತೆ ಬಳಕೆ ಮಾಡಿಕೊಂಡಿದ್ದಾರೆ.

ಶಾಪಿಂಗ್​ಗೆ ಪೊಲೀಸ್ ಇಲಾಖೆ ವಾಹನ ಬಳಕೆ ಆರೋಪ.. ಸಾರ್ವಜನಿಕರಿಂದ ಆಕ್ರೋಶ
ಪೊಲೀಸ್ ಇಲಾಖೆ ವಾಹನಕ್ಕೆ ಶಾಪಿಂಗ್ ಮಾಡಿದ ವಸ್ತುಗಳನ್ನು ತುಂಬುತ್ತಿರುವ ಚಾಲಕ
ಆಯೇಷಾ ಬಾನು
| Edited By: |

Updated on: Jan 15, 2021 | 10:24 AM

Share

ಮಂಡ್ಯ: ಅಧಿಕಾರಿಯ ಕುಟುಂಬಸ್ಥರು ಖಾಸಗಿ ಕೆಲಸಕ್ಕೆ ಪೊಲೀಸ್​ ಇಲಾಖೆ ವಾಹನ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಮಂಡ್ಯ ನಗರದಲ್ಲಿ ಅಧಿಕಾರಿಯೊಬ್ಬರ ಕುಟುಂಬಸ್ಥರು ಪೊಲೀಸ್ ಇಲಾಖೆಯ ವಾಹನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರಂತೆ.

KA 11, G594ನ ಪೊಲೀಸ್ ವಾಹನದಲ್ಲಿ ನಾಲ್ವರು ಮಹಿಳೆಯರು ಹಬ್ಬದ ಶಾಪಿಂಗ್​​ಗೆ ಬಳಕೆ ಮಾಡಿಕೊಂಡಿದ್ದಾರಂತೆ. ಮಂಡ್ಯದ ವಿವಿಧೆಡೆ ಬಟ್ಟೆ ಶೋರೂಂ, ಫ್ಯಾನ್ಸಿ ಸ್ಟೋರ್​ಗೆ ಪೊಲೀಸ್ ವಾಹನದಲ್ಲೇ ಮಹಿಳೆಯರು ಸುತ್ತಾಡಿದ್ದಾರೆ. ಅಲ್ಲದೆ ಚಾಲಕನನ್ನು ಕೆಲಸದಾಳಂತೆ ಬಳಕೆ ಮಾಡಿಕೊಂಡಿದ್ದಾರೆ.

ಮಹಿಳೆಯರು ಖರೀದಿಸಿದ್ದ ವಸ್ತುಗಳನ್ನು ಚಾಲಕನೇ ಶೋರೂಂನಿಂದ ತಂದು ವಾಹನದಲ್ಲಿ ಇರಿಸಿದ್ದಾನೆ. ಸರ್ಕಾರಿ ಸೇವಾ ನಿಷ್ಠೆಯ ಜೊತೆಗೆ ಅಧಿಕಾರಿಯ ಕುಟುಂಬಸ್ಥರಿಗೂ ಕೆಲಸ ಮಾಡುವಂತ ಪರಿಸ್ಥಿತಿ ಚಾಲಕನದ್ದಾಗಿದೆ. ಈ ರೀತಿ ಸರ್ಕಾರಿ ವಾಹನವನ್ನು ತನ್ನ ಖಾಸಗಿ ಕೆಲಸಕ್ಕೆ ದುರ್ಬಳಕೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್​ಡೌನ್ ಸಮಯದಲ್ಲಿ ಪೊಲೀಸ್ ವಾಹನ ದುರ್ಬಳಕೆ, PSI ಸಸ್ಪೆಂಡ್​

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​