AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಪಿಂಗ್​ಗೆ ಪೊಲೀಸ್ ಇಲಾಖೆ ವಾಹನ ಬಳಕೆ ಆರೋಪ.. ಸಾರ್ವಜನಿಕರಿಂದ ಆಕ್ರೋಶ

KA 11, G594ನ ಪೊಲೀಸ್ ವಾಹನದಲ್ಲಿ ನಾಲ್ವರು ಮಹಿಳೆಯರು ಹಬ್ಬದ ಶಾಪಿಂಗ್​​ಗೆ ಬಳಕೆ ಮಾಡಿಕೊಂಡಿದ್ದಾರಂತೆ. ಮಂಡ್ಯದ ವಿವಿಧೆಡೆ ಬಟ್ಟೆ ಶೋರೂಂ, ಫ್ಯಾನ್ಸಿ ಸ್ಟೋರ್​ಗೆ ಪೊಲೀಸ್ ವಾಹನದಲ್ಲೇ ಮಹಿಳೆಯರು ಸುತ್ತಾಡಿದ್ದಾರೆ. ಅಲ್ಲದೆ ಚಾಲಕನನ್ನು ಕೆಲಸದಾಳಂತೆ ಬಳಕೆ ಮಾಡಿಕೊಂಡಿದ್ದಾರೆ.

ಶಾಪಿಂಗ್​ಗೆ ಪೊಲೀಸ್ ಇಲಾಖೆ ವಾಹನ ಬಳಕೆ ಆರೋಪ.. ಸಾರ್ವಜನಿಕರಿಂದ ಆಕ್ರೋಶ
ಪೊಲೀಸ್ ಇಲಾಖೆ ವಾಹನಕ್ಕೆ ಶಾಪಿಂಗ್ ಮಾಡಿದ ವಸ್ತುಗಳನ್ನು ತುಂಬುತ್ತಿರುವ ಚಾಲಕ
ಆಯೇಷಾ ಬಾನು
| Edited By: |

Updated on: Jan 15, 2021 | 10:24 AM

Share

ಮಂಡ್ಯ: ಅಧಿಕಾರಿಯ ಕುಟುಂಬಸ್ಥರು ಖಾಸಗಿ ಕೆಲಸಕ್ಕೆ ಪೊಲೀಸ್​ ಇಲಾಖೆ ವಾಹನ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಮಂಡ್ಯ ನಗರದಲ್ಲಿ ಅಧಿಕಾರಿಯೊಬ್ಬರ ಕುಟುಂಬಸ್ಥರು ಪೊಲೀಸ್ ಇಲಾಖೆಯ ವಾಹನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರಂತೆ.

KA 11, G594ನ ಪೊಲೀಸ್ ವಾಹನದಲ್ಲಿ ನಾಲ್ವರು ಮಹಿಳೆಯರು ಹಬ್ಬದ ಶಾಪಿಂಗ್​​ಗೆ ಬಳಕೆ ಮಾಡಿಕೊಂಡಿದ್ದಾರಂತೆ. ಮಂಡ್ಯದ ವಿವಿಧೆಡೆ ಬಟ್ಟೆ ಶೋರೂಂ, ಫ್ಯಾನ್ಸಿ ಸ್ಟೋರ್​ಗೆ ಪೊಲೀಸ್ ವಾಹನದಲ್ಲೇ ಮಹಿಳೆಯರು ಸುತ್ತಾಡಿದ್ದಾರೆ. ಅಲ್ಲದೆ ಚಾಲಕನನ್ನು ಕೆಲಸದಾಳಂತೆ ಬಳಕೆ ಮಾಡಿಕೊಂಡಿದ್ದಾರೆ.

ಮಹಿಳೆಯರು ಖರೀದಿಸಿದ್ದ ವಸ್ತುಗಳನ್ನು ಚಾಲಕನೇ ಶೋರೂಂನಿಂದ ತಂದು ವಾಹನದಲ್ಲಿ ಇರಿಸಿದ್ದಾನೆ. ಸರ್ಕಾರಿ ಸೇವಾ ನಿಷ್ಠೆಯ ಜೊತೆಗೆ ಅಧಿಕಾರಿಯ ಕುಟುಂಬಸ್ಥರಿಗೂ ಕೆಲಸ ಮಾಡುವಂತ ಪರಿಸ್ಥಿತಿ ಚಾಲಕನದ್ದಾಗಿದೆ. ಈ ರೀತಿ ಸರ್ಕಾರಿ ವಾಹನವನ್ನು ತನ್ನ ಖಾಸಗಿ ಕೆಲಸಕ್ಕೆ ದುರ್ಬಳಕೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್​ಡೌನ್ ಸಮಯದಲ್ಲಿ ಪೊಲೀಸ್ ವಾಹನ ದುರ್ಬಳಕೆ, PSI ಸಸ್ಪೆಂಡ್​

Follow Us
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!