AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂಜುಕೋರರ ಬಗ್ಗೆ ಮಾಹಿತಿ ನೀಡಿದವನನ್ನೇ ಥಳಿಸಿದ ವಿಜಯಪುರ ಪೊಲೀಸರು

ಲಾಕ್​ಡೌನ್​ ಸಮಯದಲ್ಲಿ ಮಸಳಿ ಊರಲ್ಲಿ ಭರ್ಜರಿ ಇಸ್ಪೀಟ್ ದಂಧೆ ನಡೆಯುತ್ತಿತ್ತು. ಮಸಳಿ ಬಿ.ಕೆ ಗ್ರಾಮದಲ್ಲಿ ಕೆಲವರು ಇಸ್ಪಿಟ್ ಆಡುತ್ತಿದ್ದರು. ಈ ಮಾಹಿತಿಯನ್ನು ಗ್ರಾಮದ ಬೀಟ್ ಪೊಲೀಸ್ ಮಹೇಶ್ ಕುಮಾರ್ ಪವಾರ್​ಗೆ ಸಂತೋಷ ನದ್ಯಾಳ್ ತಿಳಿಸಿದ್ದ. ಮಾಹಿತಿ ಕೊಟ್ಟಿದ್ದನ್ನೆ ಮಹಾಪರಾಧ ಎಂದು ಕಾನ್ಸ್​ಟೇಬಲ್ ಮಹೇಶ್ ಹಾಗೂ ಇನ್ನೋರ್ವ ಖಾಸಗಿ ವ್ಯಕ್ತಿ ಥಳಿಸಿದ್ದಾರೆ.

ಜೂಜುಕೋರರ ಬಗ್ಗೆ ಮಾಹಿತಿ ನೀಡಿದವನನ್ನೇ ಥಳಿಸಿದ ವಿಜಯಪುರ ಪೊಲೀಸರು
ಸಂತೋಷ ನದ್ಯಾಳ್
sandhya thejappa
|

Updated on: May 29, 2021 | 10:18 AM

Share

ವಿಜಯಪುರ: ಜೂಜುಕೋರರ ಬಗ್ಗೆ ಮಾಹಿತಿ ನೀಡಿದವನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾಹಿತಿ ನೀಡಿದವನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಮಸಳಿ ಬಿ.ಕೆ. ಗ್ರಾಮದಲ್ಲಿ ನಡೆದಿದೆ. ಸಂತೋಷ ನದ್ಯಾಳ್ ಎಂಬಾತ ಜೂಜುಕೋರರ ಬಗ್ಗೆ ಮಾಹಿತಿ ನೀಡಿದ್ದ. ಆದರೆ ಆತನ ಮೇಲೆ ಕಾನ್ಸ್​ಟೇಬಲ್ ಮಹೇಶ್ ಬಾಯಿಗೆ ಬೂಟು ಹಾಕಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಲಾಕ್​ಡೌನ್​ ಸಮಯದಲ್ಲಿ ಮಸಳಿ ಊರಲ್ಲಿ ಭರ್ಜರಿ ಇಸ್ಪೀಟ್ ದಂಧೆ ನಡೆಯುತ್ತಿತ್ತು. ಮಸಳಿ ಬಿ.ಕೆ ಗ್ರಾಮದಲ್ಲಿ ಕೆಲವರು ಇಸ್ಪೀಟ್ ಆಡುತ್ತಿದ್ದರು. ಈ ಮಾಹಿತಿಯನ್ನು ಗ್ರಾಮದ ಬೀಟ್ ಪೊಲೀಸ್ ಮಹೇಶ್ ಕುಮಾರ್ ಪವಾರ್​ಗೆ ಸಂತೋಷ ನದ್ಯಾಳ್ ತಿಳಿಸಿದ್ದ. ಮಾಹಿತಿ ಕೊಟ್ಟಿದ್ದನ್ನೆ ಮಹಾಪರಾಧ ಎಂದು ಕಾನ್ಸ್​ಟೇಬಲ್ ಮಹೇಶ್ ಹಾಗೂ ಇನ್ನೋರ್ವ ಖಾಸಗಿ ವ್ಯಕ್ತಿ ಥಳಿಸಿದ್ದಾರೆ.

ಹಲ್ಲೆ ಬಳಿಕ ಮತ್ತೊಬ್ಬ ಖಾಸಗಿ ವ್ಯಕ್ತಿ ಮಸಳಿ ಬಳಿಯ ಬ್ರಿಡ್ಜ್ ಕೆಳಗೆ ಬಿಸಾಕಿ ಹೋಗಿದ್ದ. ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ನೀಡಲು ಹೋದರೂ ಇಂಡಿ ಗ್ರಾಮೀಣ ಪೊಲೀಸರು ದೂರನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಆ್ಯಂಬುಲೆನ್ಸ್​ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲೆಸೆತ ಚಿಕ್ಕಮಗಳೂರು: ನಿಂತಿದ್ದ ಆ್ಯಂಬುಲೆನ್ಸ್​ಗಳ ಮೇಲೆ ಕಿಡಿಗೇಡಿಗಳು ಕಲ್ಲನ್ನು ಎಸೆದಿದ್ದಾರೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ಪಟ್ಟಣದಲ್ಲಿ ನಡೆದಿದೆ. ಕೊರೊನಾ ರೋಗಿಗಳ ಉಚಿತ ಬಳಕೆಗಾಗಿ ಸಮಾಜ ಸೇವಕ ಗೋಪಿಕೃಷ್ಣ ಎಂಬುವರು ನೀಡಿದ್ದ ಮೂರು ಆ್ಯಂಬುಲೆನ್ಸ್​ಗಳ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಆ್ಯಂಬುಲೆನ್ಸ್​ಗಳು ವಿಶೇಷ ಐಸಿಯು ಸೌಲಭ್ಯವನ್ನು ಹೊಂದಿತ್ತು.

ಇದನ್ನೂ ಓದಿ

ಚಿಕ್ಕಬಳ್ಳಾಪುರ: ಕರ್ತವ್ಯಲೋಪ, ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ; ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ

ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ; ಮಗನನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು

(Police have attacked an informant about gamblers at Vijaypur)

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ