AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊಡಗು ಮೂಲದ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು: ಪೊಲೀಸ್ ಹೌಸಿಂಗ್ ಕಾರ್ಪೋರೇಶನ್ ಆಡಳಿತಾಧಿಕಾರಿಯೊಬ್ಬರು ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಮೂಲದ ಅಪ್ಪಚ್ಚು ಮೆಜೆಸ್ಟಿಕ್ ಬಳಿ ಖಾಸಗಿ‌ ಲಾಡ್ಜ್ ನಲ್ಲಿ ಆತ್ಮತ್ಯೆಗೆ ಶರಣಾಗಿದ್ದಾರೆ. ಅಪ್ಪಚ್ಚು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ನಿರಂತರ ಕೆಲಸದಿಂದಾಗಿ ಸಮಯ ನೀಡಲಾಗುತ್ತಿಲ್ಲ ಎಂದು ಕುಟುಂಬದೊಂದಿಗೆ ಹೇಳಿಕೊಂಡಿದ್ದರು. ಎರಡು ತಿಂಗಳಿನಿಂದ ಮಂಕಾಗಿರುತ್ತಿದ್ದರು. ಅದೇ ಬೇಸರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಎಂದಿನಂತೆ ಮೊನ್ನೆ ಕೆಲಸಕ್ಕೆ ಹಾಜರಾಗಿ ನಿನ್ನೆ ಒಂದು ದಿನ ರಜೆ ಪಡೆದಿದ್ದರು. […]

ಬೆಂಗಳೂರಿನಲ್ಲಿ ಕೊಡಗು ಮೂಲದ ಪೊಲೀಸ್ ಅಧಿಕಾರಿ ಆತ್ಮಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 15, 2019 | 12:32 PM

Share

ಬೆಂಗಳೂರು: ಪೊಲೀಸ್ ಹೌಸಿಂಗ್ ಕಾರ್ಪೋರೇಶನ್ ಆಡಳಿತಾಧಿಕಾರಿಯೊಬ್ಬರು ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಮೂಲದ ಅಪ್ಪಚ್ಚು ಮೆಜೆಸ್ಟಿಕ್ ಬಳಿ ಖಾಸಗಿ‌ ಲಾಡ್ಜ್ ನಲ್ಲಿ ಆತ್ಮತ್ಯೆಗೆ ಶರಣಾಗಿದ್ದಾರೆ. ಅಪ್ಪಚ್ಚು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ನಿರಂತರ ಕೆಲಸದಿಂದಾಗಿ ಸಮಯ ನೀಡಲಾಗುತ್ತಿಲ್ಲ ಎಂದು ಕುಟುಂಬದೊಂದಿಗೆ ಹೇಳಿಕೊಂಡಿದ್ದರು. ಎರಡು ತಿಂಗಳಿನಿಂದ ಮಂಕಾಗಿರುತ್ತಿದ್ದರು. ಅದೇ ಬೇಸರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಎಂದಿನಂತೆ ಮೊನ್ನೆ ಕೆಲಸಕ್ಕೆ ಹಾಜರಾಗಿ ನಿನ್ನೆ ಒಂದು ದಿನ ರಜೆ ಪಡೆದಿದ್ದರು. ಮನೆಗೆ ಹೋಗದೆ ಮೆಜೆಸ್ಟಿಕ್ ಬಳಿ ಖಾಸಗಿ‌ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದರು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನೇಣಿಗೆ ಕೊರಳೊಡ್ಡಿದ್ದಾರೆ.

Published On - 12:30 pm, Tue, 15 October 19

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ