AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊಡಗು ಮೂಲದ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು: ಪೊಲೀಸ್ ಹೌಸಿಂಗ್ ಕಾರ್ಪೋರೇಶನ್ ಆಡಳಿತಾಧಿಕಾರಿಯೊಬ್ಬರು ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಮೂಲದ ಅಪ್ಪಚ್ಚು ಮೆಜೆಸ್ಟಿಕ್ ಬಳಿ ಖಾಸಗಿ‌ ಲಾಡ್ಜ್ ನಲ್ಲಿ ಆತ್ಮತ್ಯೆಗೆ ಶರಣಾಗಿದ್ದಾರೆ. ಅಪ್ಪಚ್ಚು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ನಿರಂತರ ಕೆಲಸದಿಂದಾಗಿ ಸಮಯ ನೀಡಲಾಗುತ್ತಿಲ್ಲ ಎಂದು ಕುಟುಂಬದೊಂದಿಗೆ ಹೇಳಿಕೊಂಡಿದ್ದರು. ಎರಡು ತಿಂಗಳಿನಿಂದ ಮಂಕಾಗಿರುತ್ತಿದ್ದರು. ಅದೇ ಬೇಸರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಎಂದಿನಂತೆ ಮೊನ್ನೆ ಕೆಲಸಕ್ಕೆ ಹಾಜರಾಗಿ ನಿನ್ನೆ ಒಂದು ದಿನ ರಜೆ ಪಡೆದಿದ್ದರು. […]

ಬೆಂಗಳೂರಿನಲ್ಲಿ ಕೊಡಗು ಮೂಲದ ಪೊಲೀಸ್ ಅಧಿಕಾರಿ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on:Oct 15, 2019 | 12:32 PM

Share

ಬೆಂಗಳೂರು: ಪೊಲೀಸ್ ಹೌಸಿಂಗ್ ಕಾರ್ಪೋರೇಶನ್ ಆಡಳಿತಾಧಿಕಾರಿಯೊಬ್ಬರು ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಮೂಲದ ಅಪ್ಪಚ್ಚು ಮೆಜೆಸ್ಟಿಕ್ ಬಳಿ ಖಾಸಗಿ‌ ಲಾಡ್ಜ್ ನಲ್ಲಿ ಆತ್ಮತ್ಯೆಗೆ ಶರಣಾಗಿದ್ದಾರೆ. ಅಪ್ಪಚ್ಚು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ನಿರಂತರ ಕೆಲಸದಿಂದಾಗಿ ಸಮಯ ನೀಡಲಾಗುತ್ತಿಲ್ಲ ಎಂದು ಕುಟುಂಬದೊಂದಿಗೆ ಹೇಳಿಕೊಂಡಿದ್ದರು. ಎರಡು ತಿಂಗಳಿನಿಂದ ಮಂಕಾಗಿರುತ್ತಿದ್ದರು. ಅದೇ ಬೇಸರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಎಂದಿನಂತೆ ಮೊನ್ನೆ ಕೆಲಸಕ್ಕೆ ಹಾಜರಾಗಿ ನಿನ್ನೆ ಒಂದು ದಿನ ರಜೆ ಪಡೆದಿದ್ದರು. ಮನೆಗೆ ಹೋಗದೆ ಮೆಜೆಸ್ಟಿಕ್ ಬಳಿ ಖಾಸಗಿ‌ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದರು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನೇಣಿಗೆ ಕೊರಳೊಡ್ಡಿದ್ದಾರೆ.

Published On - 12:30 pm, Tue, 15 October 19

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು