AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣ; ಮಾತೃ ಆಸ್ಪತ್ರೆಗೆ ನೋಟಿಸ್

ಪ್ರಾಥಮಿಕ ತನಿಖೆ ವೇಳೆ ಅಸ್ಪತ್ರೆಗೆ ಬಂದ ರೆಮಿಡಿಸಿವಿರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರೊದು ಬೆಳಕಿಗೆ ಬಂದಿತ್ತು. ಆರೋಪಿಗಳು ಒಟ್ಟು ಹದಿನೈದು ನಕಲಿ ರೆಮಿಡಿಸಿವಿರ್ ತಯಾರಿಸಿದ್ದರು. ಹದಿನೈದರ ಪೈಕಿ ಹನ್ನೆರಡು ರೆಮಿಡಿಸಿವಿರ್ ಪೊಲೀಸರಿಂದ ವಶಕ್ಕೆ ಪಡೆಯಲಾಗಿದೆ.

ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣ; ಮಾತೃ ಆಸ್ಪತ್ರೆಗೆ ನೋಟಿಸ್
ರೆಮ್​ಡಿಸಿವಿರ್ (ಸಂಗ್ರಹ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: May 17, 2021 | 1:16 PM

Share

ಬೆಂಗಳೂರು: ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಸಂಜಯ್ ನಗರ ಪೊಲೀಸರು ಮಾತೃ ಆಸ್ಪತ್ರೆಗೆ ನೋಟಿಸ್ ನೀಡಿದ್ದಾರೆ. ಮಾತೃ ಆಸ್ಪತ್ರೆ ವೈದ್ಯ ಸಾಗರ್ ಮತ್ತು ತಂಡವನ್ನು ಬಂಧಿಸಲಾಗಿದೆ.

ಇದುವರೆಗೆ ಆಸ್ಪತ್ರೆಗೆ ಎಷ್ಟು ರೆಮ್ಡಿಸಿವಿರ್ ಬಂದಿದೆ. ಆ ಪೈಕಿ ಎಷ್ಟು ರೆಮ್ಡಿಸಿವಿರ್ ರೋಗಿಗಳಿಗೆ ನೀಡಲಾಗಿದೆ. ಹೊರಗಿನಿಂದ ಎಷ್ಟು ರೆಮ್ಡಿಸಿವಿರ್ ತಂದು ನೀಡಿದ್ದಾರೆ. ರೋಗಿಯ ಕಡೆಯವರು ಎಷ್ಟು ನೀಡಿದ್ದಾರೆ ಎಂಬ ಸಂಪೂರ್ಣ ದಾಖಲಾತಿ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಪ್ರಾಥಮಿಕ ತನಿಖೆ ವೇಳೆ ಅಸ್ಪತ್ರೆಗೆ ಬಂದ ರೆಮಿಡಿಸಿವಿರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರೊದು ಬೆಳಕಿಗೆ ಬಂದಿತ್ತು. ಆರೋಪಿಗಳು ಒಟ್ಟು ಹದಿನೈದು ನಕಲಿ ರೆಮಿಡಿಸಿವಿರ್ ತಯಾರಿಸಿದ್ದರು. ಹದಿನೈದರ ಪೈಕಿ ಹನ್ನೆರಡು ರೆಮಿಡಿಸಿವಿರ್ ಪೊಲೀಸರಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಮೂರು ನಕಲಿ ರೆಮಿಡಿಸಿವಿರ್ ಮಾರಾಟ ಮಾಡಿದ್ದಾರೆ. ನಕಲಿ ರೆಮಿಡಿಸಿವಿರ್ ಪಡೆದಿರುವವರ ಸಂಪರ್ಕಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನು ಆರೋಪಿಗಳು ವಿಜಯನಗರದ ನಿವಾಸಿಯೊಬ್ಬರಿಗೆ ರೆಮಿಡಿಸಿವಿರ್ ಮಾರಾಟ ಮಾಡಿದ್ದರು. ಆದರೆ ಈಗ ವಿಜಯನಗರದ ನಿವಾಸಿ ಮೊಬೈಲ್ ಆಫ್ ಮಾಡಿಕೊಂಡಿದ್ದಾರೆ. ಸದ್ಯ ಸಂಜಯ್ ನಗರ ಪೊಲೀಸರು ಇನ್ನು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಾಲು ಮುರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಕೀಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಕೊರೋನಾ ತಗುಲಿ ವಿಧಿವಶ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ