AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು

ಆಸ್ಪತ್ರೆ ಒಳಗಿನ ಆವರಣದಲ್ಲಿ ಪೊಲೀಸರು ಹಾಗೂ ಶಶಿಕಲಾ ಪರ ವಕೀಲರ ನಡುವೆ ಮಾತುಕತೆ ನಡೆದಿದ್ದು, ಗೇಟ್ ನಿಂದ ಹೊರಗೆ ಹೋಗುವಂತೆ ಪೊಲೀಸರು ತಾಕೀತು ಮಾಡಿದ್ದಾರೆ.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು
ಶಶಿಕಲಾ
ರಶ್ಮಿ ಕಲ್ಲಕಟ್ಟ
| Edited By: |

Updated on: Jan 21, 2021 | 2:20 PM

Share

ಬೆಂಗಳೂರು: ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ.

ಆಸ್ಪತ್ರೆ ಒಳಗಿನ ಆವರಣದಲ್ಲಿ ಪೊಲೀಸರು ಹಾಗೂ ಶಶಿಕಲಾ ಪರ ವಕೀಲರ ನಡುವೆ ಮಾತುಕತೆ ನಡೆದಿದ್ದು, ಗೇಟ್ ನಿಂದ ಹೊರಗೆ ಹೋಗುವಂತೆ ಪೊಲೀಸರು ತಾಕೀತು ಮಾಡಿದ್ದಾರೆ. ನಾವು ಅನುಮತಿ ಪಡೆದು ಬಂದಿದ್ದೇವೆ. ಶಶಿಕಲಾ ಅವರನ್ನು ಭೇಟಿಯಾಗಲು ಅನುಮತಿ ಪಡೆದಿದ್ದೇವೆ ಎಂದು ಹೇಳಿದರೂ ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಬಿಡಲಿಲ್ಲ.

ಶಶಿಕಲಾ ಅವರಿಗೆ ಕೋವಿಡ್ ನೆಗೆಟಿವ್ ಎರಡು ದಿನಗಳ ಹಿಂದೆ ಅವರಿಗೆ ಜ್ವರ ಬಂದಿದ್ದು ಪರಪ್ಪನ ಅಗ್ರಹಾರ ಜೈಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದಾಗ ಉಸಿರಾಟದ ಸಮಸ್ಯೆ ಇತ್ತು, ಜ್ವರ ಇರಲಿಲ್ಲ. ಅವರ ಮೇಲೆ ನಿಗಾ ಇರಿಸುವುದಕ್ಕಾಗಿ ಗುರುವಾರ ಬೆಳಗ್ಗೆ ಐಸಿಯುಗೆ ದಾಖಲಿಸಲಾಗಿದೆ. ಅವರಿಗೆ ತೀವ್ರ ಉಸಿರಾಟದ ಸೋಂಕು (SARI) ಇದೆ. ಆದರೆ ಕೋವಿಡ್ ಇಲ್ಲ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬೌರಿಂಗ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಈ ಮಧ್ಯೆ ಸಿಟಿ ಸ್ಕ್ಯಾನ್​ಗಾಗಿ ಶಶಿಕಲಾ ಅವರನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.  ಸಿಟಿ ಸ್ಕ್ಯಾನ್ ಬಳಿಕ ಮತ್ತೆ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತರಲಾಗುತ್ತದೆ.

ಶಶಿಕಲಾಗೆ ಉಸಿರಾಟದ ಸಮಸ್ಯೆ; ಬೌರಿಂಗ್​ ಆಸ್ಪತ್ರೆಗೆ ದಾಖಲು

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ