AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು

ಆಸ್ಪತ್ರೆ ಒಳಗಿನ ಆವರಣದಲ್ಲಿ ಪೊಲೀಸರು ಹಾಗೂ ಶಶಿಕಲಾ ಪರ ವಕೀಲರ ನಡುವೆ ಮಾತುಕತೆ ನಡೆದಿದ್ದು, ಗೇಟ್ ನಿಂದ ಹೊರಗೆ ಹೋಗುವಂತೆ ಪೊಲೀಸರು ತಾಕೀತು ಮಾಡಿದ್ದಾರೆ.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು
ಶಶಿಕಲಾ
ರಶ್ಮಿ ಕಲ್ಲಕಟ್ಟ
| Edited By: |

Updated on: Jan 21, 2021 | 2:20 PM

Share

ಬೆಂಗಳೂರು: ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ.

ಆಸ್ಪತ್ರೆ ಒಳಗಿನ ಆವರಣದಲ್ಲಿ ಪೊಲೀಸರು ಹಾಗೂ ಶಶಿಕಲಾ ಪರ ವಕೀಲರ ನಡುವೆ ಮಾತುಕತೆ ನಡೆದಿದ್ದು, ಗೇಟ್ ನಿಂದ ಹೊರಗೆ ಹೋಗುವಂತೆ ಪೊಲೀಸರು ತಾಕೀತು ಮಾಡಿದ್ದಾರೆ. ನಾವು ಅನುಮತಿ ಪಡೆದು ಬಂದಿದ್ದೇವೆ. ಶಶಿಕಲಾ ಅವರನ್ನು ಭೇಟಿಯಾಗಲು ಅನುಮತಿ ಪಡೆದಿದ್ದೇವೆ ಎಂದು ಹೇಳಿದರೂ ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಬಿಡಲಿಲ್ಲ.

ಶಶಿಕಲಾ ಅವರಿಗೆ ಕೋವಿಡ್ ನೆಗೆಟಿವ್ ಎರಡು ದಿನಗಳ ಹಿಂದೆ ಅವರಿಗೆ ಜ್ವರ ಬಂದಿದ್ದು ಪರಪ್ಪನ ಅಗ್ರಹಾರ ಜೈಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದಾಗ ಉಸಿರಾಟದ ಸಮಸ್ಯೆ ಇತ್ತು, ಜ್ವರ ಇರಲಿಲ್ಲ. ಅವರ ಮೇಲೆ ನಿಗಾ ಇರಿಸುವುದಕ್ಕಾಗಿ ಗುರುವಾರ ಬೆಳಗ್ಗೆ ಐಸಿಯುಗೆ ದಾಖಲಿಸಲಾಗಿದೆ. ಅವರಿಗೆ ತೀವ್ರ ಉಸಿರಾಟದ ಸೋಂಕು (SARI) ಇದೆ. ಆದರೆ ಕೋವಿಡ್ ಇಲ್ಲ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬೌರಿಂಗ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಈ ಮಧ್ಯೆ ಸಿಟಿ ಸ್ಕ್ಯಾನ್​ಗಾಗಿ ಶಶಿಕಲಾ ಅವರನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.  ಸಿಟಿ ಸ್ಕ್ಯಾನ್ ಬಳಿಕ ಮತ್ತೆ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತರಲಾಗುತ್ತದೆ.

ಶಶಿಕಲಾಗೆ ಉಸಿರಾಟದ ಸಮಸ್ಯೆ; ಬೌರಿಂಗ್​ ಆಸ್ಪತ್ರೆಗೆ ದಾಖಲು

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ