AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davangere News: ಪೊಲೀಸರ ದಾಳಿ; ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷ ಲಕ್ಷ ಮೌಲ್ಯದ ಮದ್ಯ ವಶ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ಡಿಸಿಆರ್​​ಬಿ ಪೊಲೀಸರು ದಾಳಿ ಮಾಡಿದ್ದು ಅಕ್ರಮವಾಗಿ ಸಂಗ್ರಹಿಸಿದ್ದ 3.61 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

Davangere News: ಪೊಲೀಸರ ದಾಳಿ; ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷ ಲಕ್ಷ ಮೌಲ್ಯದ ಮದ್ಯ ವಶ
ಸಾಂದರ್ಭಿಕ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ವಿವೇಕ ಬಿರಾದಾರ|

Updated on: Jul 02, 2023 | 7:32 AM

Share

ದಾವಣಗೆರೆ: ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ಡಿಸಿಆರ್​​ಬಿ ಪೊಲೀಸರು (Police) ದಾಳಿ ಮಾಡಿದ್ದು ಅಕ್ರಮವಾಗಿ ಸಂಗ್ರಹಿಸಿದ್ದ 3.61 ಲಕ್ಷ ಮೌಲ್ಯದ ಮದ್ಯವನ್ನು (Alcohol) ವಶಪಡಿಸಿಕೊಂಡಿದ್ದಾರೆ. ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಂ.ಬಿ.ರವಿಕುಮಾರ (47) ಹಾಗೂ ತಿಪ್ಪೇಶ (43) ಬಂಧಿತ ಆರೋಪಿಗಳು. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ನಗರದಲ್ಲಿ ಅಕ್ರಮ ಗುಟ್ಕಾ ತಯಾರಿಕಾ ಘಟಕ ಪತ್ತೆ

ಕಲಬುರಗಿ: ನಗರದ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಗುಟ್ಕಾ ತಯಾರಿಕಾ ಘಟಕ ಪತ್ತೆಯಾಗಿದೆ. ದಾಲ್ ಮಿಲ್​​ನಲ್ಲಿ ಎಂಬ ಘಟಕದಲ್ಲಿ ಅಕ್ರಮವಾಗಿ ಗುಟ್ಕಾ ತಯಾರಿಸಿ ಕೆಲ‌ ಪಾನ್ ಮಸಾಲಾಗಳ ಹೆಸರುಗಳ ನಕಲಿ ಪೌಚ್​​ನಲ್ಲಿ ಮಾರಾಟ ಮಾಡಲಾಗುತ್ತಿತ್ತು. ಸ್ಥಳದಲ್ಲಿ ‌ಗುಟ್ಕಾ ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳು ಪತ್ತೆಯಾಗಿದೆ.

ಇದನ್ನೂ ಓದಿ: KSRTC ಬಸ್​ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಕೊಡಗು ಮೂಲದ ದಂಪತಿ ಸಾವು

ಬಿಹಾರ್, ಉತ್ತರಪ್ರದೇಶದಿಂದ ಅನೇಕ ಕಾರ್ಮಿಕರನ್ನು ಕರೆತಂದು ನಕಲಿ ಗುಟ್ಕಾ ತಯಾರು ಮಾಡಲಾಗುತ್ತಿತ್ತು. ಪೊಲೀಸರು ಅಕ್ರಮವಾಗಿ ಗುಟ್ಕಾ ತಯಾರಿಸುತ್ತಿದ್ದ ಘಟಕದ ಮಾಲೀಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್