AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿಯಲ್ಲಿ.. ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ವರದಿಯಾಗಿದೆ. ಅಕ್ಕಿ ಸಾಗಿಸ್ತಿದ್ದ 4 ಲಾರಿಗಳನ್ನು ಜಪ್ತಿ ಮಾಡಲಾಗಿದೆ.

ಗಂಗಾವತಿಯಲ್ಲಿ.. ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ
ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ
KUSHAL V
|

Updated on: Jan 21, 2021 | 6:24 PM

Share

ಕೊಪ್ಪಳ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ವರದಿಯಾಗಿದೆ. ಅಕ್ಕಿ ಸಾಗಿಸ್ತಿದ್ದ 4 ಲಾರಿಗಳನ್ನು ಜಪ್ತಿ ಮಾಡಲಾಗಿದೆ.

DCವಿಕಾಸ್ ಕಿಶೋರ್ ಹಾಗೂ SP ಟಿ.ಶ್ರೀಧರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಜೊತೆಗೆ, ಅಧಿಕಾರಿಗಳಿಗೆ ಕೆಲವೆಡೆ ಅನಧಿಕೃತವಾಗಿ ಅನ್ನಭಾಗ್ಯದ ಅಕ್ಕಿ ಸಂಗ್ರಹವಾಗಿರುವ ಮಾಹಿತಿ ಸಹ ದೊರೆತಿತ್ತು. ಹಾಗಾಗಿ, ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಅಕ್ಕಿ ಸಂಗ್ರಹಿಸಿಟ್ಟಿದ್ದ ಖಾಸಗಿ ಗೋದಾಮಿನ ಮೇಲೂ ದಾಳಿ ನಡೆಸಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

Follow Us
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ