AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿಯಲ್ಲಿ.. ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ವರದಿಯಾಗಿದೆ. ಅಕ್ಕಿ ಸಾಗಿಸ್ತಿದ್ದ 4 ಲಾರಿಗಳನ್ನು ಜಪ್ತಿ ಮಾಡಲಾಗಿದೆ.

ಗಂಗಾವತಿಯಲ್ಲಿ.. ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ
ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ
KUSHAL V
|

Updated on: Jan 21, 2021 | 6:24 PM

Share

ಕೊಪ್ಪಳ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ವರದಿಯಾಗಿದೆ. ಅಕ್ಕಿ ಸಾಗಿಸ್ತಿದ್ದ 4 ಲಾರಿಗಳನ್ನು ಜಪ್ತಿ ಮಾಡಲಾಗಿದೆ.

DCವಿಕಾಸ್ ಕಿಶೋರ್ ಹಾಗೂ SP ಟಿ.ಶ್ರೀಧರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಜೊತೆಗೆ, ಅಧಿಕಾರಿಗಳಿಗೆ ಕೆಲವೆಡೆ ಅನಧಿಕೃತವಾಗಿ ಅನ್ನಭಾಗ್ಯದ ಅಕ್ಕಿ ಸಂಗ್ರಹವಾಗಿರುವ ಮಾಹಿತಿ ಸಹ ದೊರೆತಿತ್ತು. ಹಾಗಾಗಿ, ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಅಕ್ಕಿ ಸಂಗ್ರಹಿಸಿಟ್ಟಿದ್ದ ಖಾಸಗಿ ಗೋದಾಮಿನ ಮೇಲೂ ದಾಳಿ ನಡೆಸಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​