AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿಯಲ್ಲಿ.. ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ವರದಿಯಾಗಿದೆ. ಅಕ್ಕಿ ಸಾಗಿಸ್ತಿದ್ದ 4 ಲಾರಿಗಳನ್ನು ಜಪ್ತಿ ಮಾಡಲಾಗಿದೆ.

ಗಂಗಾವತಿಯಲ್ಲಿ.. ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ
ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ
KUSHAL V
|

Updated on: Jan 21, 2021 | 6:24 PM

Share

ಕೊಪ್ಪಳ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ವರದಿಯಾಗಿದೆ. ಅಕ್ಕಿ ಸಾಗಿಸ್ತಿದ್ದ 4 ಲಾರಿಗಳನ್ನು ಜಪ್ತಿ ಮಾಡಲಾಗಿದೆ.

DCವಿಕಾಸ್ ಕಿಶೋರ್ ಹಾಗೂ SP ಟಿ.ಶ್ರೀಧರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಜೊತೆಗೆ, ಅಧಿಕಾರಿಗಳಿಗೆ ಕೆಲವೆಡೆ ಅನಧಿಕೃತವಾಗಿ ಅನ್ನಭಾಗ್ಯದ ಅಕ್ಕಿ ಸಂಗ್ರಹವಾಗಿರುವ ಮಾಹಿತಿ ಸಹ ದೊರೆತಿತ್ತು. ಹಾಗಾಗಿ, ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಅಕ್ಕಿ ಸಂಗ್ರಹಿಸಿಟ್ಟಿದ್ದ ಖಾಸಗಿ ಗೋದಾಮಿನ ಮೇಲೂ ದಾಳಿ ನಡೆಸಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ